ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಚುನಾವಣೆಯ ತಂತ್ರದ ಬಗ್ಗೆ ಪ್ರಲ್ಹಾದ್ ಜೋಶಿ ಹೇಳಿದ್ದೇನು?

ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಚುನಾವಣೆಯ ತಂತ್ರದ ಬಗ್ಗೆ ಪ್ರಲ್ಹಾದ್ ಜೋಶಿ ಹೇಳಿದ್ದೇನು?

Published : Jan 26, 2023, 04:14 PM IST

ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ದೆಹಲಿ ಮತ್ತು ಕರ್ನಾಟಕದ ಲಿಂಕ್'ನ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಮೆಜೊರಿಟಿಯಲ್ಲಿ ಬರುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು. ಚುನಾವಣೆಗೆ ಬೇಕಾದ ತಯಾರಿಯನ್ನು ಬಿಜೆಪಿ ಮಾಡುತ್ತಿದೆ. ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಅವರು ತಿಳಿಸಿದರು. ಭಾರತೀಯ ಜನತಾ ಪಾರ್ಟಿಗೂ ಬೇರೆ ಪಾರ್ಟಿಗೂ ಒಂದು ವ್ಯತ್ಯಾಸ ಇದೆ. ಬಿಜೆಪಿಯಲ್ಲಿ ಯಡಿಯೂರಪ್ಪನವರು ಇವತ್ತಿನವರೆಗೂ ಕೆಲಸ ಮಾಡುತ್ತಾರೆ. ಬೇರೆ ಪಾರ್ಟಿಗಳಲ್ಲಿ ಅವರು ಮುಖ್ಯಮಂತ್ರಿ ಇಲ್ಲ ಅಥವಾ ಪ್ರಧಾನಮಂತ್ರಿ ಇಲ್ಲ ಅಂದ್ರೆ ಕೆಲಸ ಮಾಡಲ್ಲ ಎಂದರು. ಯಡಿಯೂರಪ್ಪನವರು ಹಿರಿಯ ಮುಖಂಡರು, ಅವರು ಎಲ್ಲದರಲ್ಲೂ ಸಕ್ರಿಯವಾಗಿ ಭಾಗವಹಿಸುತ್ತಾರೆ. ಕರ್ನಾಟಕಕ್ಕೆ ಸಂಬಂಧಿಸಿದಂತೆ ಹಲವು ವಿಷಯಗಳನ್ನು ನನ್ನ ಜೊತೆ ಚರ್ಚೆಯನ್ನು ಮಾಡಿದ್ದಾರೆ ಎಂದು ಹೇಳಿದರು. ಒಟ್ಟಾರೆ  ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಿದ್ದಾಗಿನಿಂದಲೂ ಹೆಚ್ಚು ಕೆಲಸವನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more