ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಚುನಾವಣೆಯ ತಂತ್ರದ ಬಗ್ಗೆ ಪ್ರಲ್ಹಾದ್ ಜೋಶಿ ಹೇಳಿದ್ದೇನು?

ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಚುನಾವಣೆಯ ತಂತ್ರದ ಬಗ್ಗೆ ಪ್ರಲ್ಹಾದ್ ಜೋಶಿ ಹೇಳಿದ್ದೇನು?

Published : Jan 26, 2023, 04:14 PM IST

ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ದೆಹಲಿ ಮತ್ತು ಕರ್ನಾಟಕದ ಲಿಂಕ್'ನ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಮೆಜೊರಿಟಿಯಲ್ಲಿ ಬರುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು. ಚುನಾವಣೆಗೆ ಬೇಕಾದ ತಯಾರಿಯನ್ನು ಬಿಜೆಪಿ ಮಾಡುತ್ತಿದೆ. ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಅವರು ತಿಳಿಸಿದರು. ಭಾರತೀಯ ಜನತಾ ಪಾರ್ಟಿಗೂ ಬೇರೆ ಪಾರ್ಟಿಗೂ ಒಂದು ವ್ಯತ್ಯಾಸ ಇದೆ. ಬಿಜೆಪಿಯಲ್ಲಿ ಯಡಿಯೂರಪ್ಪನವರು ಇವತ್ತಿನವರೆಗೂ ಕೆಲಸ ಮಾಡುತ್ತಾರೆ. ಬೇರೆ ಪಾರ್ಟಿಗಳಲ್ಲಿ ಅವರು ಮುಖ್ಯಮಂತ್ರಿ ಇಲ್ಲ ಅಥವಾ ಪ್ರಧಾನಮಂತ್ರಿ ಇಲ್ಲ ಅಂದ್ರೆ ಕೆಲಸ ಮಾಡಲ್ಲ ಎಂದರು. ಯಡಿಯೂರಪ್ಪನವರು ಹಿರಿಯ ಮುಖಂಡರು, ಅವರು ಎಲ್ಲದರಲ್ಲೂ ಸಕ್ರಿಯವಾಗಿ ಭಾಗವಹಿಸುತ್ತಾರೆ. ಕರ್ನಾಟಕಕ್ಕೆ ಸಂಬಂಧಿಸಿದಂತೆ ಹಲವು ವಿಷಯಗಳನ್ನು ನನ್ನ ಜೊತೆ ಚರ್ಚೆಯನ್ನು ಮಾಡಿದ್ದಾರೆ ಎಂದು ಹೇಳಿದರು. ಒಟ್ಟಾರೆ  ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಿದ್ದಾಗಿನಿಂದಲೂ ಹೆಚ್ಚು ಕೆಲಸವನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.

 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more