ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಚುನಾವಣೆಯ ತಂತ್ರದ ಬಗ್ಗೆ ಪ್ರಲ್ಹಾದ್ ಜೋಶಿ ಹೇಳಿದ್ದೇನು?

ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಚುನಾವಣೆಯ ತಂತ್ರದ ಬಗ್ಗೆ ಪ್ರಲ್ಹಾದ್ ಜೋಶಿ ಹೇಳಿದ್ದೇನು?

Published : Jan 26, 2023, 04:14 PM IST

ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ದೆಹಲಿ ಮತ್ತು ಕರ್ನಾಟಕದ ಲಿಂಕ್'ನ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಮೆಜೊರಿಟಿಯಲ್ಲಿ ಬರುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು. ಚುನಾವಣೆಗೆ ಬೇಕಾದ ತಯಾರಿಯನ್ನು ಬಿಜೆಪಿ ಮಾಡುತ್ತಿದೆ. ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಅವರು ತಿಳಿಸಿದರು. ಭಾರತೀಯ ಜನತಾ ಪಾರ್ಟಿಗೂ ಬೇರೆ ಪಾರ್ಟಿಗೂ ಒಂದು ವ್ಯತ್ಯಾಸ ಇದೆ. ಬಿಜೆಪಿಯಲ್ಲಿ ಯಡಿಯೂರಪ್ಪನವರು ಇವತ್ತಿನವರೆಗೂ ಕೆಲಸ ಮಾಡುತ್ತಾರೆ. ಬೇರೆ ಪಾರ್ಟಿಗಳಲ್ಲಿ ಅವರು ಮುಖ್ಯಮಂತ್ರಿ ಇಲ್ಲ ಅಥವಾ ಪ್ರಧಾನಮಂತ್ರಿ ಇಲ್ಲ ಅಂದ್ರೆ ಕೆಲಸ ಮಾಡಲ್ಲ ಎಂದರು. ಯಡಿಯೂರಪ್ಪನವರು ಹಿರಿಯ ಮುಖಂಡರು, ಅವರು ಎಲ್ಲದರಲ್ಲೂ ಸಕ್ರಿಯವಾಗಿ ಭಾಗವಹಿಸುತ್ತಾರೆ. ಕರ್ನಾಟಕಕ್ಕೆ ಸಂಬಂಧಿಸಿದಂತೆ ಹಲವು ವಿಷಯಗಳನ್ನು ನನ್ನ ಜೊತೆ ಚರ್ಚೆಯನ್ನು ಮಾಡಿದ್ದಾರೆ ಎಂದು ಹೇಳಿದರು. ಒಟ್ಟಾರೆ  ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಿದ್ದಾಗಿನಿಂದಲೂ ಹೆಚ್ಚು ಕೆಲಸವನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.

 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more