News Hour Special: ಕೇವಲ ರಾಜಕೀಯಕ್ಕೆ ನಾನು ಜೀವನ ಮೀಸಲಿಟ್ಟಿಲ್ಲ: ಅಣ್ಣಾಮಲೈ

News Hour Special: ಕೇವಲ ರಾಜಕೀಯಕ್ಕೆ ನಾನು ಜೀವನ ಮೀಸಲಿಟ್ಟಿಲ್ಲ: ಅಣ್ಣಾಮಲೈ

Published : Apr 03, 2023, 03:39 PM IST

ನ್ಯೂಸ್‌ ಅವರ್ ಸ್ಪೆಶಲ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ  ರಾಜಕಾರಣಿ  ಅಣ್ಣಾಮಲೈ  ಹತ್ತು ಹಲವಾರು ವಿಚಾರಗಳ ಬಗ್ಗೆ ಸಂವಾದ ನಡೆಸಿದರು.  
 

ನ್ಯೂಸ್‌ ಅವರ್ ಸ್ಪೆಶಲ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ  ರಾಜಕಾರಣಿ  ಅಣ್ಣಾಮಲೈ  ಹತ್ತು ಹಲವಾರು ವಿಚಾರಗಳ ಬಗ್ಗೆ ಸಂವಾದ ನಡೆಸಿದರು.  ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಯಾವತ್ತು ನನಗೆ ಬಿಜೆಪಿ ಬರಬಾರದಿತ್ತು ಎಂದು ಅನಿಸಿಲ್ಲ ನಾನು ರಾಜಕೀಯ ಮಾತ್ರ ಮಾಡಲ್ಲ. ರಾಜಕೀಯ ಒಂದು ಮನುಷ್ಯನಲ್ಲಿ ಸಂಪೂರ್ಣವಾಗಿ ಇರಬಾರದು . ನಾನು ಸಮಾಜ ಕೆಲಸ ಮಾಡುತ್ತಿದ್ದೇನೆ ಕೇವಲ ರಾಜಕೀಯಕ್ಕೆ ಮಾತ್ರ ನನ್ನ ಜೀವನ ಸೀಮಿತವಾಗಿ ಇಟ್ಟಿಲ್ಲ ಎಂದಿದ್ದಾರೆ. ಅದಲ್ಲದೆ ಬಿಜೆಪಿಯ ಒಂದು ಕಾರ್ಯಕರ್ತನಾಗಿ  ನಾನು ಕೆಲಸ ಮಾಡುತ್ತಿದ್ದೇನೆ ನನಗೆ ಯಾವುದೇ ಆಸೆಗಳಿಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ . ಅದಲ್ಲದೆ ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ ಕುರಿತು ಸ್ಪಷ್ಟನೆಯನ್ನು ನೀಡಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more