News Hour Special: ಕೇವಲ ರಾಜಕೀಯಕ್ಕೆ ನಾನು ಜೀವನ ಮೀಸಲಿಟ್ಟಿಲ್ಲ: ಅಣ್ಣಾಮಲೈ

News Hour Special: ಕೇವಲ ರಾಜಕೀಯಕ್ಕೆ ನಾನು ಜೀವನ ಮೀಸಲಿಟ್ಟಿಲ್ಲ: ಅಣ್ಣಾಮಲೈ

Published : Apr 03, 2023, 03:39 PM IST

ನ್ಯೂಸ್‌ ಅವರ್ ಸ್ಪೆಶಲ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ  ರಾಜಕಾರಣಿ  ಅಣ್ಣಾಮಲೈ  ಹತ್ತು ಹಲವಾರು ವಿಚಾರಗಳ ಬಗ್ಗೆ ಸಂವಾದ ನಡೆಸಿದರು.  
 

ನ್ಯೂಸ್‌ ಅವರ್ ಸ್ಪೆಶಲ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ  ರಾಜಕಾರಣಿ  ಅಣ್ಣಾಮಲೈ  ಹತ್ತು ಹಲವಾರು ವಿಚಾರಗಳ ಬಗ್ಗೆ ಸಂವಾದ ನಡೆಸಿದರು.  ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಯಾವತ್ತು ನನಗೆ ಬಿಜೆಪಿ ಬರಬಾರದಿತ್ತು ಎಂದು ಅನಿಸಿಲ್ಲ ನಾನು ರಾಜಕೀಯ ಮಾತ್ರ ಮಾಡಲ್ಲ. ರಾಜಕೀಯ ಒಂದು ಮನುಷ್ಯನಲ್ಲಿ ಸಂಪೂರ್ಣವಾಗಿ ಇರಬಾರದು . ನಾನು ಸಮಾಜ ಕೆಲಸ ಮಾಡುತ್ತಿದ್ದೇನೆ ಕೇವಲ ರಾಜಕೀಯಕ್ಕೆ ಮಾತ್ರ ನನ್ನ ಜೀವನ ಸೀಮಿತವಾಗಿ ಇಟ್ಟಿಲ್ಲ ಎಂದಿದ್ದಾರೆ. ಅದಲ್ಲದೆ ಬಿಜೆಪಿಯ ಒಂದು ಕಾರ್ಯಕರ್ತನಾಗಿ  ನಾನು ಕೆಲಸ ಮಾಡುತ್ತಿದ್ದೇನೆ ನನಗೆ ಯಾವುದೇ ಆಸೆಗಳಿಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ . ಅದಲ್ಲದೆ ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ ಕುರಿತು ಸ್ಪಷ್ಟನೆಯನ್ನು ನೀಡಿದ್ದಾರೆ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more