ಕರುನಾಡ ಯುದ್ಧವೀರರ ಮುಂದೆ ಟಾರ್ಗೆಟ್ 7 ಚಾಲೆಂಜ್:  ದಕ್ಷಿಣಾಪಥೇಶ್ವರರ ದಂಡಯಾತ್ರೆಗೆ ರೆಡಿಯಾಗಿದೆ ರಣವ್ಯೂಹ !

ಕರುನಾಡ ಯುದ್ಧವೀರರ ಮುಂದೆ ಟಾರ್ಗೆಟ್ 7 ಚಾಲೆಂಜ್: ದಕ್ಷಿಣಾಪಥೇಶ್ವರರ ದಂಡಯಾತ್ರೆಗೆ ರೆಡಿಯಾಗಿದೆ ರಣವ್ಯೂಹ !

Published : May 22, 2023, 10:39 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೊಸ ಆಟಕ್ಕೆ ರೆಡಿಯಾಗ್ತಿದ್ದಾರೆ. ಕರ್ನಾಟಕ ಗೆದ್ದ ಜೋಡೆತ್ತು ಜೋಡಿ, ಮಹಾಸಾಹಸವೊಂದಕ್ಕೆ ರೆಡಿಯಾಗ್ತಿದೆ. 

ಕರ್ನಾಟಕ ಗೆದ್ದ ಭಲೇ ಜೋಡಿಯ ಮುಂದೆ ಮತ್ತೊಂದು ಚಾಲೆಂಜ್. ಇದು ಜೋಡೆತ್ತು ಜೋಡಿಯ ಮುಂದಿರೋ 7 ಟಾರ್ಗೆಟ್. ಕರ್ನಾಟಕ ಕುರುಕ್ಷೇತ್ರದಲ್ಲಿ ಉತ್ತರಾಪಥೇಶ್ವರರನ್ನು ಕಟ್ಟಿ ಹಾಕಿ ಕಾಂಗ್ರೆಸ್'ಗೆ ಪ್ರಚಂಡ ವಿಜಯ ತಂದುಕೊಟ್ಟ ದಕ್ಷಿಣದ ಭಲೇ ಜೋಡಿ ದಕ್ಷಿಣ ದಂಡಯಾತ್ರೆಗೆ ರೆಡಿಯಾಗ್ತಾ ಇದೆ. 7ರ ಸವಾಲು ಬೆನ್ನಟ್ಟಿ ದಂಡಯಾತ್ರೆ ಹೊರಡಲಿದೆ ಕುರುಕ್ಷೇತ್ರದಲ್ಲಿ ಚರಿತ್ರೆ ಸೃಷ್ಠಿಸಿದ ಸಿದ್ದು-ಡಿಕೆ ಯಶೋ ಜೋಡಿ. ಕಾಂಗ್ರೆಸ್ ನೊಗ ಎಳೆದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್, ಕೈ ಪಕ್ಷವನ್ನು ಅಧಿಕಾರದ ಗದ್ದುಗೆ ಏರಿಸಿದ್ದಾರೆ. ಅದಕ್ಕೆ ಸಿಕ್ಕ ಬಳುವಳಿ ಎಂಬಂತೆ ಸಿದ್ದು ಮುಖ್ಯಮಂತ್ರಿ ಪಟ್ಟದಲ್ಲಿ ವಿರಾಜಮಾನರಾಗಿದ್ರೆ, ಡಿಕೆಶಿ ಡಿಸಿಎಂ ಕುರ್ಚಿಯಲ್ಲಿ ಕೂತಿದ್ದಾರೆ.

ಇದನ್ನೂ ವೀಕ್ಷಿಸಿ: ಸಿದ್ದು ಡಿಕೆಶಿ ಸರ್ಕಾರದ ಮುಂದೆ ಸಾಲು-ಸಾಲು ಸವಾಲ್‌: ಕೊಟ್ಟಿರೋ ಗ್ಯಾರೆಂಟಿ ಪೂರೈಸೋಕೆ ಏನಿದೆ ಮಾರ್ಗ ?

05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
Read more