ಕರುನಾಡ ಯುದ್ಧವೀರರ ಮುಂದೆ ಟಾರ್ಗೆಟ್ 7 ಚಾಲೆಂಜ್:  ದಕ್ಷಿಣಾಪಥೇಶ್ವರರ ದಂಡಯಾತ್ರೆಗೆ ರೆಡಿಯಾಗಿದೆ ರಣವ್ಯೂಹ !

ಕರುನಾಡ ಯುದ್ಧವೀರರ ಮುಂದೆ ಟಾರ್ಗೆಟ್ 7 ಚಾಲೆಂಜ್: ದಕ್ಷಿಣಾಪಥೇಶ್ವರರ ದಂಡಯಾತ್ರೆಗೆ ರೆಡಿಯಾಗಿದೆ ರಣವ್ಯೂಹ !

Published : May 22, 2023, 10:39 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೊಸ ಆಟಕ್ಕೆ ರೆಡಿಯಾಗ್ತಿದ್ದಾರೆ. ಕರ್ನಾಟಕ ಗೆದ್ದ ಜೋಡೆತ್ತು ಜೋಡಿ, ಮಹಾಸಾಹಸವೊಂದಕ್ಕೆ ರೆಡಿಯಾಗ್ತಿದೆ. 

ಕರ್ನಾಟಕ ಗೆದ್ದ ಭಲೇ ಜೋಡಿಯ ಮುಂದೆ ಮತ್ತೊಂದು ಚಾಲೆಂಜ್. ಇದು ಜೋಡೆತ್ತು ಜೋಡಿಯ ಮುಂದಿರೋ 7 ಟಾರ್ಗೆಟ್. ಕರ್ನಾಟಕ ಕುರುಕ್ಷೇತ್ರದಲ್ಲಿ ಉತ್ತರಾಪಥೇಶ್ವರರನ್ನು ಕಟ್ಟಿ ಹಾಕಿ ಕಾಂಗ್ರೆಸ್'ಗೆ ಪ್ರಚಂಡ ವಿಜಯ ತಂದುಕೊಟ್ಟ ದಕ್ಷಿಣದ ಭಲೇ ಜೋಡಿ ದಕ್ಷಿಣ ದಂಡಯಾತ್ರೆಗೆ ರೆಡಿಯಾಗ್ತಾ ಇದೆ. 7ರ ಸವಾಲು ಬೆನ್ನಟ್ಟಿ ದಂಡಯಾತ್ರೆ ಹೊರಡಲಿದೆ ಕುರುಕ್ಷೇತ್ರದಲ್ಲಿ ಚರಿತ್ರೆ ಸೃಷ್ಠಿಸಿದ ಸಿದ್ದು-ಡಿಕೆ ಯಶೋ ಜೋಡಿ. ಕಾಂಗ್ರೆಸ್ ನೊಗ ಎಳೆದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್, ಕೈ ಪಕ್ಷವನ್ನು ಅಧಿಕಾರದ ಗದ್ದುಗೆ ಏರಿಸಿದ್ದಾರೆ. ಅದಕ್ಕೆ ಸಿಕ್ಕ ಬಳುವಳಿ ಎಂಬಂತೆ ಸಿದ್ದು ಮುಖ್ಯಮಂತ್ರಿ ಪಟ್ಟದಲ್ಲಿ ವಿರಾಜಮಾನರಾಗಿದ್ರೆ, ಡಿಕೆಶಿ ಡಿಸಿಎಂ ಕುರ್ಚಿಯಲ್ಲಿ ಕೂತಿದ್ದಾರೆ.

ಇದನ್ನೂ ವೀಕ್ಷಿಸಿ: ಸಿದ್ದು ಡಿಕೆಶಿ ಸರ್ಕಾರದ ಮುಂದೆ ಸಾಲು-ಸಾಲು ಸವಾಲ್‌: ಕೊಟ್ಟಿರೋ ಗ್ಯಾರೆಂಟಿ ಪೂರೈಸೋಕೆ ಏನಿದೆ ಮಾರ್ಗ ?

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more