ಕರುನಾಡ ಯುದ್ಧವೀರರ ಮುಂದೆ ಟಾರ್ಗೆಟ್ 7 ಚಾಲೆಂಜ್:  ದಕ್ಷಿಣಾಪಥೇಶ್ವರರ ದಂಡಯಾತ್ರೆಗೆ ರೆಡಿಯಾಗಿದೆ ರಣವ್ಯೂಹ !

ಕರುನಾಡ ಯುದ್ಧವೀರರ ಮುಂದೆ ಟಾರ್ಗೆಟ್ 7 ಚಾಲೆಂಜ್: ದಕ್ಷಿಣಾಪಥೇಶ್ವರರ ದಂಡಯಾತ್ರೆಗೆ ರೆಡಿಯಾಗಿದೆ ರಣವ್ಯೂಹ !

Published : May 22, 2023, 10:39 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೊಸ ಆಟಕ್ಕೆ ರೆಡಿಯಾಗ್ತಿದ್ದಾರೆ. ಕರ್ನಾಟಕ ಗೆದ್ದ ಜೋಡೆತ್ತು ಜೋಡಿ, ಮಹಾಸಾಹಸವೊಂದಕ್ಕೆ ರೆಡಿಯಾಗ್ತಿದೆ. 

ಕರ್ನಾಟಕ ಗೆದ್ದ ಭಲೇ ಜೋಡಿಯ ಮುಂದೆ ಮತ್ತೊಂದು ಚಾಲೆಂಜ್. ಇದು ಜೋಡೆತ್ತು ಜೋಡಿಯ ಮುಂದಿರೋ 7 ಟಾರ್ಗೆಟ್. ಕರ್ನಾಟಕ ಕುರುಕ್ಷೇತ್ರದಲ್ಲಿ ಉತ್ತರಾಪಥೇಶ್ವರರನ್ನು ಕಟ್ಟಿ ಹಾಕಿ ಕಾಂಗ್ರೆಸ್'ಗೆ ಪ್ರಚಂಡ ವಿಜಯ ತಂದುಕೊಟ್ಟ ದಕ್ಷಿಣದ ಭಲೇ ಜೋಡಿ ದಕ್ಷಿಣ ದಂಡಯಾತ್ರೆಗೆ ರೆಡಿಯಾಗ್ತಾ ಇದೆ. 7ರ ಸವಾಲು ಬೆನ್ನಟ್ಟಿ ದಂಡಯಾತ್ರೆ ಹೊರಡಲಿದೆ ಕುರುಕ್ಷೇತ್ರದಲ್ಲಿ ಚರಿತ್ರೆ ಸೃಷ್ಠಿಸಿದ ಸಿದ್ದು-ಡಿಕೆ ಯಶೋ ಜೋಡಿ. ಕಾಂಗ್ರೆಸ್ ನೊಗ ಎಳೆದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್, ಕೈ ಪಕ್ಷವನ್ನು ಅಧಿಕಾರದ ಗದ್ದುಗೆ ಏರಿಸಿದ್ದಾರೆ. ಅದಕ್ಕೆ ಸಿಕ್ಕ ಬಳುವಳಿ ಎಂಬಂತೆ ಸಿದ್ದು ಮುಖ್ಯಮಂತ್ರಿ ಪಟ್ಟದಲ್ಲಿ ವಿರಾಜಮಾನರಾಗಿದ್ರೆ, ಡಿಕೆಶಿ ಡಿಸಿಎಂ ಕುರ್ಚಿಯಲ್ಲಿ ಕೂತಿದ್ದಾರೆ.

ಇದನ್ನೂ ವೀಕ್ಷಿಸಿ: ಸಿದ್ದು ಡಿಕೆಶಿ ಸರ್ಕಾರದ ಮುಂದೆ ಸಾಲು-ಸಾಲು ಸವಾಲ್‌: ಕೊಟ್ಟಿರೋ ಗ್ಯಾರೆಂಟಿ ಪೂರೈಸೋಕೆ ಏನಿದೆ ಮಾರ್ಗ ?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more