ಕರುನಾಡ ಯುದ್ಧವೀರರ ಮುಂದೆ ಟಾರ್ಗೆಟ್ 7 ಚಾಲೆಂಜ್:  ದಕ್ಷಿಣಾಪಥೇಶ್ವರರ ದಂಡಯಾತ್ರೆಗೆ ರೆಡಿಯಾಗಿದೆ ರಣವ್ಯೂಹ !

ಕರುನಾಡ ಯುದ್ಧವೀರರ ಮುಂದೆ ಟಾರ್ಗೆಟ್ 7 ಚಾಲೆಂಜ್: ದಕ್ಷಿಣಾಪಥೇಶ್ವರರ ದಂಡಯಾತ್ರೆಗೆ ರೆಡಿಯಾಗಿದೆ ರಣವ್ಯೂಹ !

Published : May 22, 2023, 10:39 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೊಸ ಆಟಕ್ಕೆ ರೆಡಿಯಾಗ್ತಿದ್ದಾರೆ. ಕರ್ನಾಟಕ ಗೆದ್ದ ಜೋಡೆತ್ತು ಜೋಡಿ, ಮಹಾಸಾಹಸವೊಂದಕ್ಕೆ ರೆಡಿಯಾಗ್ತಿದೆ. 

ಕರ್ನಾಟಕ ಗೆದ್ದ ಭಲೇ ಜೋಡಿಯ ಮುಂದೆ ಮತ್ತೊಂದು ಚಾಲೆಂಜ್. ಇದು ಜೋಡೆತ್ತು ಜೋಡಿಯ ಮುಂದಿರೋ 7 ಟಾರ್ಗೆಟ್. ಕರ್ನಾಟಕ ಕುರುಕ್ಷೇತ್ರದಲ್ಲಿ ಉತ್ತರಾಪಥೇಶ್ವರರನ್ನು ಕಟ್ಟಿ ಹಾಕಿ ಕಾಂಗ್ರೆಸ್'ಗೆ ಪ್ರಚಂಡ ವಿಜಯ ತಂದುಕೊಟ್ಟ ದಕ್ಷಿಣದ ಭಲೇ ಜೋಡಿ ದಕ್ಷಿಣ ದಂಡಯಾತ್ರೆಗೆ ರೆಡಿಯಾಗ್ತಾ ಇದೆ. 7ರ ಸವಾಲು ಬೆನ್ನಟ್ಟಿ ದಂಡಯಾತ್ರೆ ಹೊರಡಲಿದೆ ಕುರುಕ್ಷೇತ್ರದಲ್ಲಿ ಚರಿತ್ರೆ ಸೃಷ್ಠಿಸಿದ ಸಿದ್ದು-ಡಿಕೆ ಯಶೋ ಜೋಡಿ. ಕಾಂಗ್ರೆಸ್ ನೊಗ ಎಳೆದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್, ಕೈ ಪಕ್ಷವನ್ನು ಅಧಿಕಾರದ ಗದ್ದುಗೆ ಏರಿಸಿದ್ದಾರೆ. ಅದಕ್ಕೆ ಸಿಕ್ಕ ಬಳುವಳಿ ಎಂಬಂತೆ ಸಿದ್ದು ಮುಖ್ಯಮಂತ್ರಿ ಪಟ್ಟದಲ್ಲಿ ವಿರಾಜಮಾನರಾಗಿದ್ರೆ, ಡಿಕೆಶಿ ಡಿಸಿಎಂ ಕುರ್ಚಿಯಲ್ಲಿ ಕೂತಿದ್ದಾರೆ.

ಇದನ್ನೂ ವೀಕ್ಷಿಸಿ: ಸಿದ್ದು ಡಿಕೆಶಿ ಸರ್ಕಾರದ ಮುಂದೆ ಸಾಲು-ಸಾಲು ಸವಾಲ್‌: ಕೊಟ್ಟಿರೋ ಗ್ಯಾರೆಂಟಿ ಪೂರೈಸೋಕೆ ಏನಿದೆ ಮಾರ್ಗ ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more