Loksabha Eection 2024 : ಇಬ್ಬರು ಮಾಜಿ ಸಿಎಂ..ಇನ್ನೊಬ್ಬರು ಮಾಜಿ ಡಿಸಿಎಂ ಮತ್ತೊಬ್ಬರು ಹೈಕಮಾಂಡ್‌ ಸೇನಾನಿ..!

Loksabha Eection 2024 : ಇಬ್ಬರು ಮಾಜಿ ಸಿಎಂ..ಇನ್ನೊಬ್ಬರು ಮಾಜಿ ಡಿಸಿಎಂ ಮತ್ತೊಬ್ಬರು ಹೈಕಮಾಂಡ್‌ ಸೇನಾನಿ..!

Published : Apr 13, 2024, 05:13 PM IST

ಚಿತ್ರದುರ್ಗದಲ್ಲಿ ಗೋವಿಂದ ಕಾರಜೋಳ ಬಿಜೆಪಿ ಅಭ್ಯರ್ಥಿಯಾಗಿದ್ದು, ಒಂದು ವೇಳೆ ಇವರು ಗೆದ್ದರೇ ಮಂತ್ರಿಗಿರಿ ಸಿಗುವ ಸಾಧ್ಯತೆ ಸಹ ಇದೆ.
 

ಲೋಕಸಭಾ ಚುನಾವಣೆ ಹೊತ್ತಲ್ಲಿ ಎನ್‌ಎಚ್‌ 4 ಹೈವೇ(NH4 Highway) ಸಖತ್‌ ಸುದ್ದಿಯಲ್ಲಿದೆ. ಈ ಹೈವೇಗೆ ಆರು ಕ್ಷೇತ್ರಗಳು ಹೊಂದಿಕೊಂಡಿದ್ದು, ತುಮಕೂರು, ಚಿತ್ರದುರ್ಗ, ಧಾರವಾಡ, ದಾವಣಗೆರೆ, ಹಾವೇರಿ, ಬೆಳಗಾವಿ. ಈ ಎಲ್ಲಾ ಕ್ಷೇತ್ರದಲ್ಲಿ ಸ್ಫರ್ಧೆಗೆ ಇಳಿದಿರುವ ಅಭ್ಯರ್ಥಿಗಳು(Candidates) ಸಖತ್‌ ಪವರ್‌ಫುಲ್‌ ಆಗಿದ್ದಾರೆ. ತುಮಕೂರು(Tumakuru) ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ(BJP), ಜೆಡಿಎಸ್‌(JDS) ಮೈತ್ರಿ ಮಾಡಿಕೊಂಡಿದ್ದು, ಬಿಜೆಪಿಯಿಂದ ವಿ.ಸೋಮಣ್ಣ(V Somanna) ಸ್ಫರ್ಧೆ ಮಾಡುತ್ತಿದ್ದಾರೆ. ಇಲ್ಲಿ ಲಿಂಗಾಯತ ಮತಗಳೇ ನಿರ್ಣಾಯಕವಾಗಿವೆ.

ಇದನ್ನೂ ವೀಕ್ಷಿಸಿ: ಬಿಂದ್ರನ್‌ವಾಲೆ ಅಂತ್ಯಕ್ಕೆ ಇಂದಿರಾ ಗಾಂಧಿ ರಚಿಸಿದ ವ್ಯೂಹವೇನು? ಸಿಖ್ಖರು, ಹಿಂದೂಗಳ ಮಧ್ಯೆ ವಿಷವರ್ತುಲ ಹುಟ್ಟಿಕೊಂಡಿದ್ದೇಕೆ ?

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more