Loksabha Eection 2024 : ಇಬ್ಬರು ಮಾಜಿ ಸಿಎಂ..ಇನ್ನೊಬ್ಬರು ಮಾಜಿ ಡಿಸಿಎಂ ಮತ್ತೊಬ್ಬರು ಹೈಕಮಾಂಡ್‌ ಸೇನಾನಿ..!

Loksabha Eection 2024 : ಇಬ್ಬರು ಮಾಜಿ ಸಿಎಂ..ಇನ್ನೊಬ್ಬರು ಮಾಜಿ ಡಿಸಿಎಂ ಮತ್ತೊಬ್ಬರು ಹೈಕಮಾಂಡ್‌ ಸೇನಾನಿ..!

Published : Apr 13, 2024, 05:13 PM IST

ಚಿತ್ರದುರ್ಗದಲ್ಲಿ ಗೋವಿಂದ ಕಾರಜೋಳ ಬಿಜೆಪಿ ಅಭ್ಯರ್ಥಿಯಾಗಿದ್ದು, ಒಂದು ವೇಳೆ ಇವರು ಗೆದ್ದರೇ ಮಂತ್ರಿಗಿರಿ ಸಿಗುವ ಸಾಧ್ಯತೆ ಸಹ ಇದೆ.
 

ಲೋಕಸಭಾ ಚುನಾವಣೆ ಹೊತ್ತಲ್ಲಿ ಎನ್‌ಎಚ್‌ 4 ಹೈವೇ(NH4 Highway) ಸಖತ್‌ ಸುದ್ದಿಯಲ್ಲಿದೆ. ಈ ಹೈವೇಗೆ ಆರು ಕ್ಷೇತ್ರಗಳು ಹೊಂದಿಕೊಂಡಿದ್ದು, ತುಮಕೂರು, ಚಿತ್ರದುರ್ಗ, ಧಾರವಾಡ, ದಾವಣಗೆರೆ, ಹಾವೇರಿ, ಬೆಳಗಾವಿ. ಈ ಎಲ್ಲಾ ಕ್ಷೇತ್ರದಲ್ಲಿ ಸ್ಫರ್ಧೆಗೆ ಇಳಿದಿರುವ ಅಭ್ಯರ್ಥಿಗಳು(Candidates) ಸಖತ್‌ ಪವರ್‌ಫುಲ್‌ ಆಗಿದ್ದಾರೆ. ತುಮಕೂರು(Tumakuru) ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ(BJP), ಜೆಡಿಎಸ್‌(JDS) ಮೈತ್ರಿ ಮಾಡಿಕೊಂಡಿದ್ದು, ಬಿಜೆಪಿಯಿಂದ ವಿ.ಸೋಮಣ್ಣ(V Somanna) ಸ್ಫರ್ಧೆ ಮಾಡುತ್ತಿದ್ದಾರೆ. ಇಲ್ಲಿ ಲಿಂಗಾಯತ ಮತಗಳೇ ನಿರ್ಣಾಯಕವಾಗಿವೆ.

ಇದನ್ನೂ ವೀಕ್ಷಿಸಿ: ಬಿಂದ್ರನ್‌ವಾಲೆ ಅಂತ್ಯಕ್ಕೆ ಇಂದಿರಾ ಗಾಂಧಿ ರಚಿಸಿದ ವ್ಯೂಹವೇನು? ಸಿಖ್ಖರು, ಹಿಂದೂಗಳ ಮಧ್ಯೆ ವಿಷವರ್ತುಲ ಹುಟ್ಟಿಕೊಂಡಿದ್ದೇಕೆ ?

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more