Loksabha Eection 2024 : ಇಬ್ಬರು ಮಾಜಿ ಸಿಎಂ..ಇನ್ನೊಬ್ಬರು ಮಾಜಿ ಡಿಸಿಎಂ ಮತ್ತೊಬ್ಬರು ಹೈಕಮಾಂಡ್‌ ಸೇನಾನಿ..!

Loksabha Eection 2024 : ಇಬ್ಬರು ಮಾಜಿ ಸಿಎಂ..ಇನ್ನೊಬ್ಬರು ಮಾಜಿ ಡಿಸಿಎಂ ಮತ್ತೊಬ್ಬರು ಹೈಕಮಾಂಡ್‌ ಸೇನಾನಿ..!

Published : Apr 13, 2024, 05:13 PM IST

ಚಿತ್ರದುರ್ಗದಲ್ಲಿ ಗೋವಿಂದ ಕಾರಜೋಳ ಬಿಜೆಪಿ ಅಭ್ಯರ್ಥಿಯಾಗಿದ್ದು, ಒಂದು ವೇಳೆ ಇವರು ಗೆದ್ದರೇ ಮಂತ್ರಿಗಿರಿ ಸಿಗುವ ಸಾಧ್ಯತೆ ಸಹ ಇದೆ.
 

ಲೋಕಸಭಾ ಚುನಾವಣೆ ಹೊತ್ತಲ್ಲಿ ಎನ್‌ಎಚ್‌ 4 ಹೈವೇ(NH4 Highway) ಸಖತ್‌ ಸುದ್ದಿಯಲ್ಲಿದೆ. ಈ ಹೈವೇಗೆ ಆರು ಕ್ಷೇತ್ರಗಳು ಹೊಂದಿಕೊಂಡಿದ್ದು, ತುಮಕೂರು, ಚಿತ್ರದುರ್ಗ, ಧಾರವಾಡ, ದಾವಣಗೆರೆ, ಹಾವೇರಿ, ಬೆಳಗಾವಿ. ಈ ಎಲ್ಲಾ ಕ್ಷೇತ್ರದಲ್ಲಿ ಸ್ಫರ್ಧೆಗೆ ಇಳಿದಿರುವ ಅಭ್ಯರ್ಥಿಗಳು(Candidates) ಸಖತ್‌ ಪವರ್‌ಫುಲ್‌ ಆಗಿದ್ದಾರೆ. ತುಮಕೂರು(Tumakuru) ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ(BJP), ಜೆಡಿಎಸ್‌(JDS) ಮೈತ್ರಿ ಮಾಡಿಕೊಂಡಿದ್ದು, ಬಿಜೆಪಿಯಿಂದ ವಿ.ಸೋಮಣ್ಣ(V Somanna) ಸ್ಫರ್ಧೆ ಮಾಡುತ್ತಿದ್ದಾರೆ. ಇಲ್ಲಿ ಲಿಂಗಾಯತ ಮತಗಳೇ ನಿರ್ಣಾಯಕವಾಗಿವೆ.

ಇದನ್ನೂ ವೀಕ್ಷಿಸಿ: ಬಿಂದ್ರನ್‌ವಾಲೆ ಅಂತ್ಯಕ್ಕೆ ಇಂದಿರಾ ಗಾಂಧಿ ರಚಿಸಿದ ವ್ಯೂಹವೇನು? ಸಿಖ್ಖರು, ಹಿಂದೂಗಳ ಮಧ್ಯೆ ವಿಷವರ್ತುಲ ಹುಟ್ಟಿಕೊಂಡಿದ್ದೇಕೆ ?

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more