Loksabha Eection 2024 : ಇಬ್ಬರು ಮಾಜಿ ಸಿಎಂ..ಇನ್ನೊಬ್ಬರು ಮಾಜಿ ಡಿಸಿಎಂ ಮತ್ತೊಬ್ಬರು ಹೈಕಮಾಂಡ್‌ ಸೇನಾನಿ..!

Loksabha Eection 2024 : ಇಬ್ಬರು ಮಾಜಿ ಸಿಎಂ..ಇನ್ನೊಬ್ಬರು ಮಾಜಿ ಡಿಸಿಎಂ ಮತ್ತೊಬ್ಬರು ಹೈಕಮಾಂಡ್‌ ಸೇನಾನಿ..!

Published : Apr 13, 2024, 05:13 PM IST

ಚಿತ್ರದುರ್ಗದಲ್ಲಿ ಗೋವಿಂದ ಕಾರಜೋಳ ಬಿಜೆಪಿ ಅಭ್ಯರ್ಥಿಯಾಗಿದ್ದು, ಒಂದು ವೇಳೆ ಇವರು ಗೆದ್ದರೇ ಮಂತ್ರಿಗಿರಿ ಸಿಗುವ ಸಾಧ್ಯತೆ ಸಹ ಇದೆ.
 

ಲೋಕಸಭಾ ಚುನಾವಣೆ ಹೊತ್ತಲ್ಲಿ ಎನ್‌ಎಚ್‌ 4 ಹೈವೇ(NH4 Highway) ಸಖತ್‌ ಸುದ್ದಿಯಲ್ಲಿದೆ. ಈ ಹೈವೇಗೆ ಆರು ಕ್ಷೇತ್ರಗಳು ಹೊಂದಿಕೊಂಡಿದ್ದು, ತುಮಕೂರು, ಚಿತ್ರದುರ್ಗ, ಧಾರವಾಡ, ದಾವಣಗೆರೆ, ಹಾವೇರಿ, ಬೆಳಗಾವಿ. ಈ ಎಲ್ಲಾ ಕ್ಷೇತ್ರದಲ್ಲಿ ಸ್ಫರ್ಧೆಗೆ ಇಳಿದಿರುವ ಅಭ್ಯರ್ಥಿಗಳು(Candidates) ಸಖತ್‌ ಪವರ್‌ಫುಲ್‌ ಆಗಿದ್ದಾರೆ. ತುಮಕೂರು(Tumakuru) ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ(BJP), ಜೆಡಿಎಸ್‌(JDS) ಮೈತ್ರಿ ಮಾಡಿಕೊಂಡಿದ್ದು, ಬಿಜೆಪಿಯಿಂದ ವಿ.ಸೋಮಣ್ಣ(V Somanna) ಸ್ಫರ್ಧೆ ಮಾಡುತ್ತಿದ್ದಾರೆ. ಇಲ್ಲಿ ಲಿಂಗಾಯತ ಮತಗಳೇ ನಿರ್ಣಾಯಕವಾಗಿವೆ.

ಇದನ್ನೂ ವೀಕ್ಷಿಸಿ: ಬಿಂದ್ರನ್‌ವಾಲೆ ಅಂತ್ಯಕ್ಕೆ ಇಂದಿರಾ ಗಾಂಧಿ ರಚಿಸಿದ ವ್ಯೂಹವೇನು? ಸಿಖ್ಖರು, ಹಿಂದೂಗಳ ಮಧ್ಯೆ ವಿಷವರ್ತುಲ ಹುಟ್ಟಿಕೊಂಡಿದ್ದೇಕೆ ?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more