Night Curfew: ಪಾದಯಾತ್ರೆ ತಡೆಯಲು ಸಾಧ್ಯವಿಲ್ಲ, ಕೊರೋನಾ ಇದ್ದಾಗ್ಲೇ ಬಿಜೆಪಿ ಜನಾಶೀರ್ವಾದ ಯಾತ್ರೆ ಮಾಡಿಲ್ವಾ?

Night Curfew: ಪಾದಯಾತ್ರೆ ತಡೆಯಲು ಸಾಧ್ಯವಿಲ್ಲ, ಕೊರೋನಾ ಇದ್ದಾಗ್ಲೇ ಬಿಜೆಪಿ ಜನಾಶೀರ್ವಾದ ಯಾತ್ರೆ ಮಾಡಿಲ್ವಾ?

Published : Dec 27, 2021, 05:20 PM IST

ಮೇಕೆದಾಟು ಕುಡಿಯುವ ನೀರಿನ ಯೋಜನೆಯ (Mekedatu Project) ಜಾರಿಗೆ ಒತ್ತಾಯಿಸಿ ಕಾಂಗ್ರೆಸ್, ಪಾದಯಾತ್ರೆ ಕೈಗೊಂಡಿದೆ. ಆದ್ರೆ, ಇತ್ತ ರಾಜ್ಯದಲ್ಲಿ ಕೊರೋನಾ ರೂಪಾಂತರಿ ಒಮಿಕ್ರಾನ್ ಭೀತಿ ಶುರುವಾಗಿದ್ದು, ನೈಟ್ ಕರ್ಫ್ಯೂ ಜಾರಿಯಾಗಿದೆ. ಇನ್ನು ಈ ಬಗ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ಹೀಗೆ

ಬೆಂಗಳೂರು, (ಡಿ.27): ಮೇಕೆದಾಟು ಕುಡಿಯುವ ನೀರಿನ ಯೋಜನೆಯ (Mekedatu Project) ಜಾರಿಗೆ ಒತ್ತಾಯಿಸಿ ಕಾಂಗ್ರೆಸ್, ಪಾದಯಾತ್ರೆ ಕೈಗೊಂಡಿದೆ. ಆದ್ರೆ, ಇತ್ತ ರಾಜ್ಯದಲ್ಲಿ ಕೊರೋನಾ ರೂಪಾಂತರಿ ಒಮಿಕ್ರಾನ್ ಭೀತಿ ಶುರುವಾಗಿದ್ದು, ನೈಟ್ ಕರ್ಫ್ಯೂ ಜಾರಿಯಾಗಿದೆ.

Congress Padayatra: ಕಾಂಗ್ರೆಸ್‌ನಿಂದ ಪಾದಯಾತ್ರೆ, ಡಿಕೆಶಿ ಪ್ರಕಟಣೆ

ಇನ್ನು ಈ ಬಗ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಮೇಕೆದಾಟುಗಾಗಿ ಮಾಡುವ ಪಾದಯಾತ್ರೆ ತಡೆಯಲು ಸಾಧ್ಯವಿಲ್ಲ ಎಂದಿದ್ದಾರೆ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more