ಬಿಎಸ್‌ವೈ ಭೇಟಿ ಮಾಡಿದ ನಿಖಿಲ್‌: ಮಂಡ್ಯದಿಂದಲೇ ಮತ್ತೆ ಸ್ಪರ್ಧಿಸ್ತಾರಾ ಹೆಚ್‌ಡಿಕೆ ಪುತ್ರ ?

ಬಿಎಸ್‌ವೈ ಭೇಟಿ ಮಾಡಿದ ನಿಖಿಲ್‌: ಮಂಡ್ಯದಿಂದಲೇ ಮತ್ತೆ ಸ್ಪರ್ಧಿಸ್ತಾರಾ ಹೆಚ್‌ಡಿಕೆ ಪುತ್ರ ?

Published : Sep 24, 2023, 02:21 PM IST

ಲೋಕಸಭೆ ಗೆಲ್ಲೋಕೆ ಬಿಜೆಪಿ, ಜೆಡಿಎಸ್ ದೋಸ್ತಿ
ಬಿಎಸ್‌ವೈ ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ
ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಭೇಟಿ

ಬೆಂಗಳೂರು: ಸೌಹಾರ್ದಯುತ ಭೇಟಿಗಾಗಿ ನಿಖಿಲ್‌ ಕುಮಾರಸ್ವಾಮಿ(Nikhil Gowda) ನನ್ನ ಮನೆಗೆ ಬಂದಿದ್ದರು. ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿಯವರು(HD Kumaraswamy) ನಿವಾಸಕ್ಕೆ ಬರೋದಕ್ಕೆ ಹೇಳಿದ್ದಾರೆ. ಹೇಗಿದ್ದರು ನಮ್ಮದು ಅವರದ್ದು ಮೈತ್ರಿ ಆಗಿದೆ. ಒಮ್ಮೆ ಸದ್ಯದ್ರಲ್ಲೇ ಅವರ ಭೇಟಿ ಮಾಡಿ ಬರ್ತೇನೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ದೆಹೆಲಿಗೆ ಹೋಗ್ತಿರಾ ಎನ್ನುವ ಪ್ರಶ್ನೆಗೆ ಇಲ್ಲ ಎಂದು ಯಡಿಯೂರಪ್ಪ(BS Yediyurappa) ತಲೆದೂಗಿದರು. ಲೋಕಸಭೆ ಗೆಲ್ಲೋಕೆ ಬಿಜೆಪಿ(BJP), ಜೆಡಿಎಸ್(JDS) ದೋಸ್ತಿ ಮಾಡಿಕೊಂಡ ಹಿನ್ನೆಲೆ ಬಿಎಸ್‌ವೈರನ್ನು ನಿಖಿಲ್ ಕುಮಾರಸ್ವಾಮಿ ಭೇಟಿ ಮಾಡಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾದಲ್ಲಿ ಭೇಟಿ ಮಾಡಿದ್ದು, ಅವರಿಗೆ ಶಾಲು ಹೊದಿಸಿ ಸನ್ಮಾನಿಸಿದರು. ನಿಖಿಲ್ ಕುಮಾರಸ್ವಾಮಿಗೆ ಶಾಸಕ ಮುನಿರತ್ನ ಸಾಥ್‌ ಕೊಟ್ಟಿದ್ದಾರೆ. ದೆಹಲಿಯಲ್ಲಿ ಶಾ, ನಡ್ಡಾ ಜೊತೆ ಎಚ್‌ಡಿಕೆ ಚರ್ಚಿಸಿದ್ದರು. 

ಇದನ್ನೂ ವೀಕ್ಷಿಸಿ:  ಬಿಲ್ಲವ ಹಾಸ್ಟೆಲ್ ಲೋಕಾರ್ಪಣೆ: ಹರಿಪ್ರಸಾದ್ ಜೊತೆ ಕಾಣಿಸಿಕೊಳ್ಳಬಾರದೆಂದು ಗೈರಾದ್ರ ಸಿಎಂ..?

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more