ಬಿಎಸ್‌ವೈ ಭೇಟಿ ಮಾಡಿದ ನಿಖಿಲ್‌: ಮಂಡ್ಯದಿಂದಲೇ ಮತ್ತೆ ಸ್ಪರ್ಧಿಸ್ತಾರಾ ಹೆಚ್‌ಡಿಕೆ ಪುತ್ರ ?

ಬಿಎಸ್‌ವೈ ಭೇಟಿ ಮಾಡಿದ ನಿಖಿಲ್‌: ಮಂಡ್ಯದಿಂದಲೇ ಮತ್ತೆ ಸ್ಪರ್ಧಿಸ್ತಾರಾ ಹೆಚ್‌ಡಿಕೆ ಪುತ್ರ ?

Published : Sep 24, 2023, 02:21 PM IST

ಲೋಕಸಭೆ ಗೆಲ್ಲೋಕೆ ಬಿಜೆಪಿ, ಜೆಡಿಎಸ್ ದೋಸ್ತಿ
ಬಿಎಸ್‌ವೈ ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ
ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಭೇಟಿ

ಬೆಂಗಳೂರು: ಸೌಹಾರ್ದಯುತ ಭೇಟಿಗಾಗಿ ನಿಖಿಲ್‌ ಕುಮಾರಸ್ವಾಮಿ(Nikhil Gowda) ನನ್ನ ಮನೆಗೆ ಬಂದಿದ್ದರು. ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿಯವರು(HD Kumaraswamy) ನಿವಾಸಕ್ಕೆ ಬರೋದಕ್ಕೆ ಹೇಳಿದ್ದಾರೆ. ಹೇಗಿದ್ದರು ನಮ್ಮದು ಅವರದ್ದು ಮೈತ್ರಿ ಆಗಿದೆ. ಒಮ್ಮೆ ಸದ್ಯದ್ರಲ್ಲೇ ಅವರ ಭೇಟಿ ಮಾಡಿ ಬರ್ತೇನೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ದೆಹೆಲಿಗೆ ಹೋಗ್ತಿರಾ ಎನ್ನುವ ಪ್ರಶ್ನೆಗೆ ಇಲ್ಲ ಎಂದು ಯಡಿಯೂರಪ್ಪ(BS Yediyurappa) ತಲೆದೂಗಿದರು. ಲೋಕಸಭೆ ಗೆಲ್ಲೋಕೆ ಬಿಜೆಪಿ(BJP), ಜೆಡಿಎಸ್(JDS) ದೋಸ್ತಿ ಮಾಡಿಕೊಂಡ ಹಿನ್ನೆಲೆ ಬಿಎಸ್‌ವೈರನ್ನು ನಿಖಿಲ್ ಕುಮಾರಸ್ವಾಮಿ ಭೇಟಿ ಮಾಡಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾದಲ್ಲಿ ಭೇಟಿ ಮಾಡಿದ್ದು, ಅವರಿಗೆ ಶಾಲು ಹೊದಿಸಿ ಸನ್ಮಾನಿಸಿದರು. ನಿಖಿಲ್ ಕುಮಾರಸ್ವಾಮಿಗೆ ಶಾಸಕ ಮುನಿರತ್ನ ಸಾಥ್‌ ಕೊಟ್ಟಿದ್ದಾರೆ. ದೆಹಲಿಯಲ್ಲಿ ಶಾ, ನಡ್ಡಾ ಜೊತೆ ಎಚ್‌ಡಿಕೆ ಚರ್ಚಿಸಿದ್ದರು. 

ಇದನ್ನೂ ವೀಕ್ಷಿಸಿ:  ಬಿಲ್ಲವ ಹಾಸ್ಟೆಲ್ ಲೋಕಾರ್ಪಣೆ: ಹರಿಪ್ರಸಾದ್ ಜೊತೆ ಕಾಣಿಸಿಕೊಳ್ಳಬಾರದೆಂದು ಗೈರಾದ್ರ ಸಿಎಂ..?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more