ಬಿಎಸ್‌ವೈ ಭೇಟಿ ಮಾಡಿದ ನಿಖಿಲ್‌: ಮಂಡ್ಯದಿಂದಲೇ ಮತ್ತೆ ಸ್ಪರ್ಧಿಸ್ತಾರಾ ಹೆಚ್‌ಡಿಕೆ ಪುತ್ರ ?

ಬಿಎಸ್‌ವೈ ಭೇಟಿ ಮಾಡಿದ ನಿಖಿಲ್‌: ಮಂಡ್ಯದಿಂದಲೇ ಮತ್ತೆ ಸ್ಪರ್ಧಿಸ್ತಾರಾ ಹೆಚ್‌ಡಿಕೆ ಪುತ್ರ ?

Published : Sep 24, 2023, 02:21 PM IST

ಲೋಕಸಭೆ ಗೆಲ್ಲೋಕೆ ಬಿಜೆಪಿ, ಜೆಡಿಎಸ್ ದೋಸ್ತಿ
ಬಿಎಸ್‌ವೈ ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ
ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಭೇಟಿ

ಬೆಂಗಳೂರು: ಸೌಹಾರ್ದಯುತ ಭೇಟಿಗಾಗಿ ನಿಖಿಲ್‌ ಕುಮಾರಸ್ವಾಮಿ(Nikhil Gowda) ನನ್ನ ಮನೆಗೆ ಬಂದಿದ್ದರು. ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿಯವರು(HD Kumaraswamy) ನಿವಾಸಕ್ಕೆ ಬರೋದಕ್ಕೆ ಹೇಳಿದ್ದಾರೆ. ಹೇಗಿದ್ದರು ನಮ್ಮದು ಅವರದ್ದು ಮೈತ್ರಿ ಆಗಿದೆ. ಒಮ್ಮೆ ಸದ್ಯದ್ರಲ್ಲೇ ಅವರ ಭೇಟಿ ಮಾಡಿ ಬರ್ತೇನೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ದೆಹೆಲಿಗೆ ಹೋಗ್ತಿರಾ ಎನ್ನುವ ಪ್ರಶ್ನೆಗೆ ಇಲ್ಲ ಎಂದು ಯಡಿಯೂರಪ್ಪ(BS Yediyurappa) ತಲೆದೂಗಿದರು. ಲೋಕಸಭೆ ಗೆಲ್ಲೋಕೆ ಬಿಜೆಪಿ(BJP), ಜೆಡಿಎಸ್(JDS) ದೋಸ್ತಿ ಮಾಡಿಕೊಂಡ ಹಿನ್ನೆಲೆ ಬಿಎಸ್‌ವೈರನ್ನು ನಿಖಿಲ್ ಕುಮಾರಸ್ವಾಮಿ ಭೇಟಿ ಮಾಡಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾದಲ್ಲಿ ಭೇಟಿ ಮಾಡಿದ್ದು, ಅವರಿಗೆ ಶಾಲು ಹೊದಿಸಿ ಸನ್ಮಾನಿಸಿದರು. ನಿಖಿಲ್ ಕುಮಾರಸ್ವಾಮಿಗೆ ಶಾಸಕ ಮುನಿರತ್ನ ಸಾಥ್‌ ಕೊಟ್ಟಿದ್ದಾರೆ. ದೆಹಲಿಯಲ್ಲಿ ಶಾ, ನಡ್ಡಾ ಜೊತೆ ಎಚ್‌ಡಿಕೆ ಚರ್ಚಿಸಿದ್ದರು. 

ಇದನ್ನೂ ವೀಕ್ಷಿಸಿ:  ಬಿಲ್ಲವ ಹಾಸ್ಟೆಲ್ ಲೋಕಾರ್ಪಣೆ: ಹರಿಪ್ರಸಾದ್ ಜೊತೆ ಕಾಣಿಸಿಕೊಳ್ಳಬಾರದೆಂದು ಗೈರಾದ್ರ ಸಿಎಂ..?

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more