ಬಿಎಸ್‌ವೈ ಭೇಟಿ ಮಾಡಿದ ನಿಖಿಲ್‌: ಮಂಡ್ಯದಿಂದಲೇ ಮತ್ತೆ ಸ್ಪರ್ಧಿಸ್ತಾರಾ ಹೆಚ್‌ಡಿಕೆ ಪುತ್ರ ?

ಬಿಎಸ್‌ವೈ ಭೇಟಿ ಮಾಡಿದ ನಿಖಿಲ್‌: ಮಂಡ್ಯದಿಂದಲೇ ಮತ್ತೆ ಸ್ಪರ್ಧಿಸ್ತಾರಾ ಹೆಚ್‌ಡಿಕೆ ಪುತ್ರ ?

Published : Sep 24, 2023, 02:21 PM IST

ಲೋಕಸಭೆ ಗೆಲ್ಲೋಕೆ ಬಿಜೆಪಿ, ಜೆಡಿಎಸ್ ದೋಸ್ತಿ
ಬಿಎಸ್‌ವೈ ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ
ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಭೇಟಿ

ಬೆಂಗಳೂರು: ಸೌಹಾರ್ದಯುತ ಭೇಟಿಗಾಗಿ ನಿಖಿಲ್‌ ಕುಮಾರಸ್ವಾಮಿ(Nikhil Gowda) ನನ್ನ ಮನೆಗೆ ಬಂದಿದ್ದರು. ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿಯವರು(HD Kumaraswamy) ನಿವಾಸಕ್ಕೆ ಬರೋದಕ್ಕೆ ಹೇಳಿದ್ದಾರೆ. ಹೇಗಿದ್ದರು ನಮ್ಮದು ಅವರದ್ದು ಮೈತ್ರಿ ಆಗಿದೆ. ಒಮ್ಮೆ ಸದ್ಯದ್ರಲ್ಲೇ ಅವರ ಭೇಟಿ ಮಾಡಿ ಬರ್ತೇನೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ದೆಹೆಲಿಗೆ ಹೋಗ್ತಿರಾ ಎನ್ನುವ ಪ್ರಶ್ನೆಗೆ ಇಲ್ಲ ಎಂದು ಯಡಿಯೂರಪ್ಪ(BS Yediyurappa) ತಲೆದೂಗಿದರು. ಲೋಕಸಭೆ ಗೆಲ್ಲೋಕೆ ಬಿಜೆಪಿ(BJP), ಜೆಡಿಎಸ್(JDS) ದೋಸ್ತಿ ಮಾಡಿಕೊಂಡ ಹಿನ್ನೆಲೆ ಬಿಎಸ್‌ವೈರನ್ನು ನಿಖಿಲ್ ಕುಮಾರಸ್ವಾಮಿ ಭೇಟಿ ಮಾಡಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾದಲ್ಲಿ ಭೇಟಿ ಮಾಡಿದ್ದು, ಅವರಿಗೆ ಶಾಲು ಹೊದಿಸಿ ಸನ್ಮಾನಿಸಿದರು. ನಿಖಿಲ್ ಕುಮಾರಸ್ವಾಮಿಗೆ ಶಾಸಕ ಮುನಿರತ್ನ ಸಾಥ್‌ ಕೊಟ್ಟಿದ್ದಾರೆ. ದೆಹಲಿಯಲ್ಲಿ ಶಾ, ನಡ್ಡಾ ಜೊತೆ ಎಚ್‌ಡಿಕೆ ಚರ್ಚಿಸಿದ್ದರು. 

ಇದನ್ನೂ ವೀಕ್ಷಿಸಿ:  ಬಿಲ್ಲವ ಹಾಸ್ಟೆಲ್ ಲೋಕಾರ್ಪಣೆ: ಹರಿಪ್ರಸಾದ್ ಜೊತೆ ಕಾಣಿಸಿಕೊಳ್ಳಬಾರದೆಂದು ಗೈರಾದ್ರ ಸಿಎಂ..?

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more