ಮಂಡ್ಯದಿಂದ ಮತ್ತೆ ಕಣಕ್ಕಿಳೀತಾರಾ ನಿಖಿಲ್ ಕುಮಾರಸ್ವಾಮಿ ?

ಮಂಡ್ಯದಿಂದ ಮತ್ತೆ ಕಣಕ್ಕಿಳೀತಾರಾ ನಿಖಿಲ್ ಕುಮಾರಸ್ವಾಮಿ ?

Published : Oct 04, 2023, 12:44 PM IST

ಸ್ಥಳೀಯ ಅಭ್ಯರ್ಥಿ ಸ್ಪರ್ಧೆಗೆ ಸಭೆಯಲ್ಲಿ ಎಚ್ಡಿಕೆ ಹೆಚ್ಚಿನ ಒಲವು 
ಸ್ಥಳೀಯ ಜೆಡಿಎಸ್ ನಾಯಕರಲ್ಲಿ ಒಗ್ಗಟ್ಟಿನ ಕೊರತೆ ಆತಂಕ 
ವಿರೋಧಿಗಳು ಒಡಕಿನ ಲಾಭ ಪಡೆಯದಂತೆ ತಡೆಯುವ ಪ್ಲಾನ್

ಮಂಡ್ಯದಿಂದ ಮತ್ತೆ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳೀತಾರಾ ಎಂಬ ಪ್ರಶ್ನೆ ಈಗ ಮೂಡಿದೆ. 2ನೇ ಬಾರಿ ‘ಲೋಕ’ ಅಗ್ನಿ ಪರೀಕ್ಷೆಗೆ ನಿಖಿಲ್ ಮುಂದಾಗುವ ಸಾಧ್ಯತೆ ಇದೆ. ಬಿಜೆಪಿ(BJP), ಜೆಡಿಎಸ್(JDS) ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ(Nikhil Kumaraswamy) ಮಂಡ್ಯದಿಂದ ಕಣಕ್ಕೆ ಇಳಿಯುವಂತೆ ಒತ್ತಾಯ ಸಹ ಕೇಳಿಬರುತ್ತಿದೆಯಂತೆ. ಮಂಡ್ಯ ಜೆಡಿಎಸ್ ನಾಯಕರಿಂದಲೇ ನಿಖಿಲ್ ಸ್ಪರ್ಧೆಗೆ ಒಲವು ಕೇಳಿಬರುತ್ತಿದೆ. ಬಿಡದಿಯಲ್ಲಿ ನಡೆದ ಸಭೆ ವೇಳೆ ಎಚ್‌ಡಿಕೆ(HDK) ಎದುರು ಈ ವಿಷಯವನ್ನು ಪ್ರಸ್ತಾಪ ಮಾಡಲಾಗಿದೆಯಂತೆ. ಸ್ಥಳೀಯ ಅಭ್ಯರ್ಥಿ ಸ್ಪರ್ಧೆಗೆ ಸಭೆಯಲ್ಲಿ ಎಚ್‌ಡಿಕೆ ಒಲವು ತೋರಿದ್ದಾರೆ ಎನ್ನಲಾಗ್ತಿದೆ. ಮಂಡ್ಯ ಲೋಕಸಭೆ (Loksabhe) ಅಭ್ಯರ್ಥಿಯ ಬಗ್ಗೆಯೂ ಅಭಿಪ್ರಾಯ ಸಂಗ್ರಹವಾಗಿದೆ. ನಿಖಿಲ್ ಸ್ಪರ್ಧಿಸಿದ್ರೆ ಒಗ್ಗಟ್ಟಿನಿಂದ ಕೆಲಸ ಮಾಡಿ ಗೆಲ್ಲಿಸುವ ಭರವಸೆ ನೀಡಲಾಗಿದೆಯಂತೆ. ಮಂಡ್ಯ ನಾಯಕರಿಂದ ಮಾಜಿ ಸಿಎಂ ಎಚ್‌ಡಿಕೆ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಇತ್ತ ಸ್ಪರ್ಧೆ ಬಗ್ಗೆ ಕಾರ್ಯಕರ್ತರು ನಿರ್ಧರಿಸ್ತಾರೆ ಎಂದು ನಿಖಿಲ್ ಹೇಳಿದ್ದಾರೆ. ನಿಖಿಲ್‌ಗೆ ಪಟ್ಟ ಕಟ್ಟುವ ಮೂಲಕ ಒಗ್ಗಟ್ಟು ಪ್ರದರ್ಶನಕ್ಕೆ ದಳಪತಿ ಪ್ಲ್ಯಾನ್‌ ಮಾಡಿದಂತೆ ಕಾಣುತ್ತಿದೆ. 

ಇದನ್ನೂ ವೀಕ್ಷಿಸಿ:  ಸಿಎಂ ವರ್ಸಸ್ ಡಿಸಿಎಂ ವಾರ್: ಶಾಸಕರ ಪರ ಸಿಎಂ, ಕಾರ್ಯಕರ್ತರ ಪರ ಡಿಸಿಎಂ ಬ್ಯಾಟಿಂಗ್ !

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more