ಮಂಡ್ಯದಿಂದ ಮತ್ತೆ ಕಣಕ್ಕಿಳೀತಾರಾ ನಿಖಿಲ್ ಕುಮಾರಸ್ವಾಮಿ ?

ಮಂಡ್ಯದಿಂದ ಮತ್ತೆ ಕಣಕ್ಕಿಳೀತಾರಾ ನಿಖಿಲ್ ಕುಮಾರಸ್ವಾಮಿ ?

Published : Oct 04, 2023, 12:44 PM IST

ಸ್ಥಳೀಯ ಅಭ್ಯರ್ಥಿ ಸ್ಪರ್ಧೆಗೆ ಸಭೆಯಲ್ಲಿ ಎಚ್ಡಿಕೆ ಹೆಚ್ಚಿನ ಒಲವು 
ಸ್ಥಳೀಯ ಜೆಡಿಎಸ್ ನಾಯಕರಲ್ಲಿ ಒಗ್ಗಟ್ಟಿನ ಕೊರತೆ ಆತಂಕ 
ವಿರೋಧಿಗಳು ಒಡಕಿನ ಲಾಭ ಪಡೆಯದಂತೆ ತಡೆಯುವ ಪ್ಲಾನ್

ಮಂಡ್ಯದಿಂದ ಮತ್ತೆ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳೀತಾರಾ ಎಂಬ ಪ್ರಶ್ನೆ ಈಗ ಮೂಡಿದೆ. 2ನೇ ಬಾರಿ ‘ಲೋಕ’ ಅಗ್ನಿ ಪರೀಕ್ಷೆಗೆ ನಿಖಿಲ್ ಮುಂದಾಗುವ ಸಾಧ್ಯತೆ ಇದೆ. ಬಿಜೆಪಿ(BJP), ಜೆಡಿಎಸ್(JDS) ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ(Nikhil Kumaraswamy) ಮಂಡ್ಯದಿಂದ ಕಣಕ್ಕೆ ಇಳಿಯುವಂತೆ ಒತ್ತಾಯ ಸಹ ಕೇಳಿಬರುತ್ತಿದೆಯಂತೆ. ಮಂಡ್ಯ ಜೆಡಿಎಸ್ ನಾಯಕರಿಂದಲೇ ನಿಖಿಲ್ ಸ್ಪರ್ಧೆಗೆ ಒಲವು ಕೇಳಿಬರುತ್ತಿದೆ. ಬಿಡದಿಯಲ್ಲಿ ನಡೆದ ಸಭೆ ವೇಳೆ ಎಚ್‌ಡಿಕೆ(HDK) ಎದುರು ಈ ವಿಷಯವನ್ನು ಪ್ರಸ್ತಾಪ ಮಾಡಲಾಗಿದೆಯಂತೆ. ಸ್ಥಳೀಯ ಅಭ್ಯರ್ಥಿ ಸ್ಪರ್ಧೆಗೆ ಸಭೆಯಲ್ಲಿ ಎಚ್‌ಡಿಕೆ ಒಲವು ತೋರಿದ್ದಾರೆ ಎನ್ನಲಾಗ್ತಿದೆ. ಮಂಡ್ಯ ಲೋಕಸಭೆ (Loksabhe) ಅಭ್ಯರ್ಥಿಯ ಬಗ್ಗೆಯೂ ಅಭಿಪ್ರಾಯ ಸಂಗ್ರಹವಾಗಿದೆ. ನಿಖಿಲ್ ಸ್ಪರ್ಧಿಸಿದ್ರೆ ಒಗ್ಗಟ್ಟಿನಿಂದ ಕೆಲಸ ಮಾಡಿ ಗೆಲ್ಲಿಸುವ ಭರವಸೆ ನೀಡಲಾಗಿದೆಯಂತೆ. ಮಂಡ್ಯ ನಾಯಕರಿಂದ ಮಾಜಿ ಸಿಎಂ ಎಚ್‌ಡಿಕೆ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಇತ್ತ ಸ್ಪರ್ಧೆ ಬಗ್ಗೆ ಕಾರ್ಯಕರ್ತರು ನಿರ್ಧರಿಸ್ತಾರೆ ಎಂದು ನಿಖಿಲ್ ಹೇಳಿದ್ದಾರೆ. ನಿಖಿಲ್‌ಗೆ ಪಟ್ಟ ಕಟ್ಟುವ ಮೂಲಕ ಒಗ್ಗಟ್ಟು ಪ್ರದರ್ಶನಕ್ಕೆ ದಳಪತಿ ಪ್ಲ್ಯಾನ್‌ ಮಾಡಿದಂತೆ ಕಾಣುತ್ತಿದೆ. 

ಇದನ್ನೂ ವೀಕ್ಷಿಸಿ:  ಸಿಎಂ ವರ್ಸಸ್ ಡಿಸಿಎಂ ವಾರ್: ಶಾಸಕರ ಪರ ಸಿಎಂ, ಕಾರ್ಯಕರ್ತರ ಪರ ಡಿಸಿಎಂ ಬ್ಯಾಟಿಂಗ್ !

21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
Read more