ಮಂಡ್ಯದಿಂದ ಮತ್ತೆ ಕಣಕ್ಕಿಳೀತಾರಾ ನಿಖಿಲ್ ಕುಮಾರಸ್ವಾಮಿ ?

ಮಂಡ್ಯದಿಂದ ಮತ್ತೆ ಕಣಕ್ಕಿಳೀತಾರಾ ನಿಖಿಲ್ ಕುಮಾರಸ್ವಾಮಿ ?

Published : Oct 04, 2023, 12:44 PM IST

ಸ್ಥಳೀಯ ಅಭ್ಯರ್ಥಿ ಸ್ಪರ್ಧೆಗೆ ಸಭೆಯಲ್ಲಿ ಎಚ್ಡಿಕೆ ಹೆಚ್ಚಿನ ಒಲವು 
ಸ್ಥಳೀಯ ಜೆಡಿಎಸ್ ನಾಯಕರಲ್ಲಿ ಒಗ್ಗಟ್ಟಿನ ಕೊರತೆ ಆತಂಕ 
ವಿರೋಧಿಗಳು ಒಡಕಿನ ಲಾಭ ಪಡೆಯದಂತೆ ತಡೆಯುವ ಪ್ಲಾನ್

ಮಂಡ್ಯದಿಂದ ಮತ್ತೆ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳೀತಾರಾ ಎಂಬ ಪ್ರಶ್ನೆ ಈಗ ಮೂಡಿದೆ. 2ನೇ ಬಾರಿ ‘ಲೋಕ’ ಅಗ್ನಿ ಪರೀಕ್ಷೆಗೆ ನಿಖಿಲ್ ಮುಂದಾಗುವ ಸಾಧ್ಯತೆ ಇದೆ. ಬಿಜೆಪಿ(BJP), ಜೆಡಿಎಸ್(JDS) ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ(Nikhil Kumaraswamy) ಮಂಡ್ಯದಿಂದ ಕಣಕ್ಕೆ ಇಳಿಯುವಂತೆ ಒತ್ತಾಯ ಸಹ ಕೇಳಿಬರುತ್ತಿದೆಯಂತೆ. ಮಂಡ್ಯ ಜೆಡಿಎಸ್ ನಾಯಕರಿಂದಲೇ ನಿಖಿಲ್ ಸ್ಪರ್ಧೆಗೆ ಒಲವು ಕೇಳಿಬರುತ್ತಿದೆ. ಬಿಡದಿಯಲ್ಲಿ ನಡೆದ ಸಭೆ ವೇಳೆ ಎಚ್‌ಡಿಕೆ(HDK) ಎದುರು ಈ ವಿಷಯವನ್ನು ಪ್ರಸ್ತಾಪ ಮಾಡಲಾಗಿದೆಯಂತೆ. ಸ್ಥಳೀಯ ಅಭ್ಯರ್ಥಿ ಸ್ಪರ್ಧೆಗೆ ಸಭೆಯಲ್ಲಿ ಎಚ್‌ಡಿಕೆ ಒಲವು ತೋರಿದ್ದಾರೆ ಎನ್ನಲಾಗ್ತಿದೆ. ಮಂಡ್ಯ ಲೋಕಸಭೆ (Loksabhe) ಅಭ್ಯರ್ಥಿಯ ಬಗ್ಗೆಯೂ ಅಭಿಪ್ರಾಯ ಸಂಗ್ರಹವಾಗಿದೆ. ನಿಖಿಲ್ ಸ್ಪರ್ಧಿಸಿದ್ರೆ ಒಗ್ಗಟ್ಟಿನಿಂದ ಕೆಲಸ ಮಾಡಿ ಗೆಲ್ಲಿಸುವ ಭರವಸೆ ನೀಡಲಾಗಿದೆಯಂತೆ. ಮಂಡ್ಯ ನಾಯಕರಿಂದ ಮಾಜಿ ಸಿಎಂ ಎಚ್‌ಡಿಕೆ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಇತ್ತ ಸ್ಪರ್ಧೆ ಬಗ್ಗೆ ಕಾರ್ಯಕರ್ತರು ನಿರ್ಧರಿಸ್ತಾರೆ ಎಂದು ನಿಖಿಲ್ ಹೇಳಿದ್ದಾರೆ. ನಿಖಿಲ್‌ಗೆ ಪಟ್ಟ ಕಟ್ಟುವ ಮೂಲಕ ಒಗ್ಗಟ್ಟು ಪ್ರದರ್ಶನಕ್ಕೆ ದಳಪತಿ ಪ್ಲ್ಯಾನ್‌ ಮಾಡಿದಂತೆ ಕಾಣುತ್ತಿದೆ. 

ಇದನ್ನೂ ವೀಕ್ಷಿಸಿ:  ಸಿಎಂ ವರ್ಸಸ್ ಡಿಸಿಎಂ ವಾರ್: ಶಾಸಕರ ಪರ ಸಿಎಂ, ಕಾರ್ಯಕರ್ತರ ಪರ ಡಿಸಿಎಂ ಬ್ಯಾಟಿಂಗ್ !

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more