ಒಂದೇ ಪಕ್ಷದಲ್ಲಿದ್ರೂ ಅಪ್ಪಂದಿರು ಪರಸ್ಪರ ವಿರೋಧಿಗಳು...ಮಕ್ಕಳು ಒಳ್ಳೆ ಸ್ನೇಹಿತರು

ಒಂದೇ ಪಕ್ಷದಲ್ಲಿದ್ರೂ ಅಪ್ಪಂದಿರು ಪರಸ್ಪರ ವಿರೋಧಿಗಳು...ಮಕ್ಕಳು ಒಳ್ಳೆ ಸ್ನೇಹಿತರು

Published : Oct 22, 2021, 05:22 PM ISTUpdated : Oct 22, 2021, 05:24 PM IST

ಒಂದೇ ಪಕ್ಷದಲ್ಲಿದ್ರು ರಾಜಕೀಯದಲ್ಲಿ ಅಪ್ಪಂದಿರು ಪರಸ್ಪರ ವಿರೋಧಿಗಳು..ಮಕ್ಕಳು ಮಾತ್ರ ಒಳ್ಳೆ ಸ್ನೇಹಿತರು..

ಮೈಸೂರು, (ಅ.22): ಒಂದೇ ಪಕ್ಷದಲ್ಲಿದ್ರು ರಾಜಕೀಯದಲ್ಲಿ ಅಪ್ಪಂದಿರು ಪರಸ್ಪರ ವಿರೋಧಿಗಳು..ಮಕ್ಕಳು ಮಾತ್ರ ಒಳ್ಳೆ ಸ್ನೇಹಿತರು..

ಜಿಟಿ ದೇವೇಗೌಡರು ಜೆಡಿಎಸ್‌ ಬಿಟ್ಟು ಹೋದರೆ ಪಕ್ಷಕ್ಕೇನೂ ನಷ್ಟವಿಲ್ಲ: ಎಚ್‌ಡಿಕೆ

ಹೌದು...ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಅವರು ಇದೀಗ ಕುಮಾರಸ್ವಾಮಿ ಮೇಲೆ ಮುನಿಸಿಕೊಂಡು ಪಕ್ಷದಿಂದ ಒಂದು ಆಚೆ ಇಟ್ಟಾಗಿದೆ. ಕುಮಾರಸ್ವಾಮಿ ಹಾಗೂ ಜಿಟಿಡಿ ಒಂದೇ ಪಕ್ಷದವರಾಗಿದ್ರೂ ಬಹಿರಂಗವಾಗಿ ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿಕೊಂಡು ಮುಖ ಕೆಡಿಸಿಕೊಂಡಿದ್ದಾರೆ. ಆದ್ರೆ, ಈ ಉಭಯ ನಾಯಕರ ಮಕ್ಕಳು ಮಾತ್ರ ಒಳ್ಳೆ ಸ್ನೇಹಿತರಾಗಿದ್ದಾರೆ. ನಿಖಿಲ್ ಕುಮಾರಸ್ವಾಮಿ ಹಾಗೂ ಜಿಟಿಡಿ ಪುತ್ರ ಹರೀಶ್ ಗೌಡ ಒಟ್ಟಿಗೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!