ಒಂದೇ ಪಕ್ಷದಲ್ಲಿದ್ರೂ ಅಪ್ಪಂದಿರು ಪರಸ್ಪರ ವಿರೋಧಿಗಳು...ಮಕ್ಕಳು ಒಳ್ಳೆ ಸ್ನೇಹಿತರು

ಒಂದೇ ಪಕ್ಷದಲ್ಲಿದ್ರೂ ಅಪ್ಪಂದಿರು ಪರಸ್ಪರ ವಿರೋಧಿಗಳು...ಮಕ್ಕಳು ಒಳ್ಳೆ ಸ್ನೇಹಿತರು

Published : Oct 22, 2021, 05:22 PM ISTUpdated : Oct 22, 2021, 05:24 PM IST

ಒಂದೇ ಪಕ್ಷದಲ್ಲಿದ್ರು ರಾಜಕೀಯದಲ್ಲಿ ಅಪ್ಪಂದಿರು ಪರಸ್ಪರ ವಿರೋಧಿಗಳು..ಮಕ್ಕಳು ಮಾತ್ರ ಒಳ್ಳೆ ಸ್ನೇಹಿತರು..

ಮೈಸೂರು, (ಅ.22): ಒಂದೇ ಪಕ್ಷದಲ್ಲಿದ್ರು ರಾಜಕೀಯದಲ್ಲಿ ಅಪ್ಪಂದಿರು ಪರಸ್ಪರ ವಿರೋಧಿಗಳು..ಮಕ್ಕಳು ಮಾತ್ರ ಒಳ್ಳೆ ಸ್ನೇಹಿತರು..

ಜಿಟಿ ದೇವೇಗೌಡರು ಜೆಡಿಎಸ್‌ ಬಿಟ್ಟು ಹೋದರೆ ಪಕ್ಷಕ್ಕೇನೂ ನಷ್ಟವಿಲ್ಲ: ಎಚ್‌ಡಿಕೆ

ಹೌದು...ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಅವರು ಇದೀಗ ಕುಮಾರಸ್ವಾಮಿ ಮೇಲೆ ಮುನಿಸಿಕೊಂಡು ಪಕ್ಷದಿಂದ ಒಂದು ಆಚೆ ಇಟ್ಟಾಗಿದೆ. ಕುಮಾರಸ್ವಾಮಿ ಹಾಗೂ ಜಿಟಿಡಿ ಒಂದೇ ಪಕ್ಷದವರಾಗಿದ್ರೂ ಬಹಿರಂಗವಾಗಿ ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿಕೊಂಡು ಮುಖ ಕೆಡಿಸಿಕೊಂಡಿದ್ದಾರೆ. ಆದ್ರೆ, ಈ ಉಭಯ ನಾಯಕರ ಮಕ್ಕಳು ಮಾತ್ರ ಒಳ್ಳೆ ಸ್ನೇಹಿತರಾಗಿದ್ದಾರೆ. ನಿಖಿಲ್ ಕುಮಾರಸ್ವಾಮಿ ಹಾಗೂ ಜಿಟಿಡಿ ಪುತ್ರ ಹರೀಶ್ ಗೌಡ ಒಟ್ಟಿಗೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ್ದಾರೆ.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?