ಒಂದೇ ಪಕ್ಷದಲ್ಲಿದ್ರೂ ಅಪ್ಪಂದಿರು ಪರಸ್ಪರ ವಿರೋಧಿಗಳು...ಮಕ್ಕಳು ಒಳ್ಳೆ ಸ್ನೇಹಿತರು

ಒಂದೇ ಪಕ್ಷದಲ್ಲಿದ್ರೂ ಅಪ್ಪಂದಿರು ಪರಸ್ಪರ ವಿರೋಧಿಗಳು...ಮಕ್ಕಳು ಒಳ್ಳೆ ಸ್ನೇಹಿತರು

Published : Oct 22, 2021, 05:22 PM ISTUpdated : Oct 22, 2021, 05:24 PM IST

ಒಂದೇ ಪಕ್ಷದಲ್ಲಿದ್ರು ರಾಜಕೀಯದಲ್ಲಿ ಅಪ್ಪಂದಿರು ಪರಸ್ಪರ ವಿರೋಧಿಗಳು..ಮಕ್ಕಳು ಮಾತ್ರ ಒಳ್ಳೆ ಸ್ನೇಹಿತರು..

ಮೈಸೂರು, (ಅ.22): ಒಂದೇ ಪಕ್ಷದಲ್ಲಿದ್ರು ರಾಜಕೀಯದಲ್ಲಿ ಅಪ್ಪಂದಿರು ಪರಸ್ಪರ ವಿರೋಧಿಗಳು..ಮಕ್ಕಳು ಮಾತ್ರ ಒಳ್ಳೆ ಸ್ನೇಹಿತರು..

ಜಿಟಿ ದೇವೇಗೌಡರು ಜೆಡಿಎಸ್‌ ಬಿಟ್ಟು ಹೋದರೆ ಪಕ್ಷಕ್ಕೇನೂ ನಷ್ಟವಿಲ್ಲ: ಎಚ್‌ಡಿಕೆ

ಹೌದು...ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಅವರು ಇದೀಗ ಕುಮಾರಸ್ವಾಮಿ ಮೇಲೆ ಮುನಿಸಿಕೊಂಡು ಪಕ್ಷದಿಂದ ಒಂದು ಆಚೆ ಇಟ್ಟಾಗಿದೆ. ಕುಮಾರಸ್ವಾಮಿ ಹಾಗೂ ಜಿಟಿಡಿ ಒಂದೇ ಪಕ್ಷದವರಾಗಿದ್ರೂ ಬಹಿರಂಗವಾಗಿ ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿಕೊಂಡು ಮುಖ ಕೆಡಿಸಿಕೊಂಡಿದ್ದಾರೆ. ಆದ್ರೆ, ಈ ಉಭಯ ನಾಯಕರ ಮಕ್ಕಳು ಮಾತ್ರ ಒಳ್ಳೆ ಸ್ನೇಹಿತರಾಗಿದ್ದಾರೆ. ನಿಖಿಲ್ ಕುಮಾರಸ್ವಾಮಿ ಹಾಗೂ ಜಿಟಿಡಿ ಪುತ್ರ ಹರೀಶ್ ಗೌಡ ಒಟ್ಟಿಗೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ್ದಾರೆ.

20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!