ಒಂದೇ ಪಕ್ಷದಲ್ಲಿದ್ರೂ ಅಪ್ಪಂದಿರು ಪರಸ್ಪರ ವಿರೋಧಿಗಳು...ಮಕ್ಕಳು ಒಳ್ಳೆ ಸ್ನೇಹಿತರು

ಒಂದೇ ಪಕ್ಷದಲ್ಲಿದ್ರೂ ಅಪ್ಪಂದಿರು ಪರಸ್ಪರ ವಿರೋಧಿಗಳು...ಮಕ್ಕಳು ಒಳ್ಳೆ ಸ್ನೇಹಿತರು

Published : Oct 22, 2021, 05:22 PM ISTUpdated : Oct 22, 2021, 05:24 PM IST

ಒಂದೇ ಪಕ್ಷದಲ್ಲಿದ್ರು ರಾಜಕೀಯದಲ್ಲಿ ಅಪ್ಪಂದಿರು ಪರಸ್ಪರ ವಿರೋಧಿಗಳು..ಮಕ್ಕಳು ಮಾತ್ರ ಒಳ್ಳೆ ಸ್ನೇಹಿತರು..

ಮೈಸೂರು, (ಅ.22): ಒಂದೇ ಪಕ್ಷದಲ್ಲಿದ್ರು ರಾಜಕೀಯದಲ್ಲಿ ಅಪ್ಪಂದಿರು ಪರಸ್ಪರ ವಿರೋಧಿಗಳು..ಮಕ್ಕಳು ಮಾತ್ರ ಒಳ್ಳೆ ಸ್ನೇಹಿತರು..

ಜಿಟಿ ದೇವೇಗೌಡರು ಜೆಡಿಎಸ್‌ ಬಿಟ್ಟು ಹೋದರೆ ಪಕ್ಷಕ್ಕೇನೂ ನಷ್ಟವಿಲ್ಲ: ಎಚ್‌ಡಿಕೆ

ಹೌದು...ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಅವರು ಇದೀಗ ಕುಮಾರಸ್ವಾಮಿ ಮೇಲೆ ಮುನಿಸಿಕೊಂಡು ಪಕ್ಷದಿಂದ ಒಂದು ಆಚೆ ಇಟ್ಟಾಗಿದೆ. ಕುಮಾರಸ್ವಾಮಿ ಹಾಗೂ ಜಿಟಿಡಿ ಒಂದೇ ಪಕ್ಷದವರಾಗಿದ್ರೂ ಬಹಿರಂಗವಾಗಿ ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿಕೊಂಡು ಮುಖ ಕೆಡಿಸಿಕೊಂಡಿದ್ದಾರೆ. ಆದ್ರೆ, ಈ ಉಭಯ ನಾಯಕರ ಮಕ್ಕಳು ಮಾತ್ರ ಒಳ್ಳೆ ಸ್ನೇಹಿತರಾಗಿದ್ದಾರೆ. ನಿಖಿಲ್ ಕುಮಾರಸ್ವಾಮಿ ಹಾಗೂ ಜಿಟಿಡಿ ಪುತ್ರ ಹರೀಶ್ ಗೌಡ ಒಟ್ಟಿಗೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?