Assembly election: ರಾಮನಗರದಿಂದ ನಿಖಿಲ್ ಕುಮಾರಸ್ವಾಮಿ ಕಣಕ್ಕೆ? ಎಚ್‌ಡಿಕೆ ಸುಳಿವು

Assembly election: ರಾಮನಗರದಿಂದ ನಿಖಿಲ್ ಕುಮಾರಸ್ವಾಮಿ ಕಣಕ್ಕೆ? ಎಚ್‌ಡಿಕೆ ಸುಳಿವು

Published : Dec 15, 2022, 09:30 PM IST

ನನಗೆ ರಾಜಕೀಯವಾಗಿ ಜನ್ಮ ಕೊಟ್ಟಿರುವ ಜನರೇ ನಿಖಿಲ್‌ನನ್ನು ದಡ ಸೇರಿಸುವ ಬಗ್ಗೆ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ರಾಮನಗರ (ಡಿ.15): ರಾಮನಗರ ವಿಧಾನಸಭಾ ಕ್ಷೇತ್ರದಿಂದ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆ ಮಾಡಲಿದ್ದಾರೆ. ಈ ಬಗ್ಗೆ ಸ್ವತಃ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸುಳಿವು ನೀಡಿದ್ದಾರೆ. ಈಗಾಗಲೇ ನಿಖಿಲ್‌ ಅವರು ರಾಜ್ಯ ರಾಜಕಾರಣದಲ್ಲಿ ಸಕ್ರಿಯವಾಗಿದ್ದಾರೆ. ಅವರ ಹೆಸರನ್ನು ಘೋಷಣೆ ಮಾಡಲು ನನಗೆ ಯಾವುದೇ ಅಂಜಿಕೆಯಿಲ್ಲ. ನಿಖಿಲ್‌ನನ್ನು ದಡ ಸೇರಿಸುವುದು ಹೇಗೆ ಎಂಬ ಚಿಂತನೆಯಿಲ್ಲ. ನನಗೆ ರಾಜಕೀಯವಾಗಿ ಜನ್ಮ ಕೊಟ್ಟಿರುವ ಜನರೇ ತೀರ್ಮಾನಿಸುತ್ತಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಅರು ರಾಮನಗರದಿಂದ ನಿಖಿಲ್‌ ಸ್ಪರ್ಧೆಯ ಬಗ್ಗೆ ಸುಳಿವನ್ನು ಬಿಟ್ಟು ಕೊಟ್ಟಿದ್ದಾರೆ. ರಾಜ್ಯದಲ್ಲಿ ನನ್ನ ಪಕ್ಷ 123 ಕ್ಷೇತ್ರದಲ್ಲಿ ಜಯಗಳಿಸಿ ಸ್ವತಂತ್ರವಾಗಿ ಆಡಳಿತಕ್ಕೆ ಬರಬೇಕು ಎನ್ನುವುದು ನನ್ನ ಗುರಿಯಾಗಿದೆ. ನಿಖಿಲ್‌ ಅಭ್ಯರ್ಥಿ ಆಗುವದರ ಬಗ್ಗೆ ನಮಗೆ ಅಂಜಿಕೆಯಿಲ್ಲ. ಸೂಕ್ತ ಸಂದರ್ಭದಲ್ಲಿ ನಿಖಿಲ್‌ ಅವರನ್ನು ಎಂಎಲ್‌ಎ ಮಾಡುವುದರ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಹೆಚ್ಚಿನ ಮಾಹಿತಿಗಾಗಿ ವೀಡಿಯೋ ನೋಡಿ...

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more