Nikhil Kumaraswamy: ಕ್ಯಾತಗಾನಹಳ್ಳಿ ಜಮೀನು ಸರ್ವೆ ವಿಚಾರ: ಕಮರ್ಷಿಯಲ್ ಬಿಲ್ಡಿಂಗ್ ಕಟ್ಟಿ ಬಾಡಿಗೆ ತಗೋಳ್ತಿಲ್ಲ

Published : Feb 25, 2025, 08:00 PM IST

ಕ್ಯಾತಗಾನಹಳ್ಳಿ ಜಮೀನು ಸರ್ವೆ ವಿಚಾರ. ಹತ್ತು ವರ್ಷದ ಹಿಂದೆಯಿಂದಲೇ ಪ್ರಾರಂಭ ಮಾಡಿದ್ರು. ನಾವು ಯಾರಿಗು ಮೋಸ ಮಾಡಿ, ಅಕ್ರಮ ಎಸಗಿ ಜಮೀನು ತಕೊಂಡಿಲ್ಲ. ಕುಮಾರಸ್ವಾಮಿ ಅವರ ಹೆಸರಿನಲ್ಲಿ ಇರುವ ಒಂದೇ ಒಂದು ಆಸ್ತಿ ಅದು. ನನಗೂ ಕೃಷಿಕನಾಗಿ ಮುಂದುವರೆಬೇಕೆಂದು ಕಿವಿಮಾತು ಹೇಳಿದ್ದಾರೆ. ನಾವ್ಯಾರು ಅಲ್ಲಿ ಕಮರ್ಷಿಯಲ್ ಬಿಲ್ಡಿಂಗ್ ಕಟ್ಟಿ ಬಾಡಿಗೆ ತಕೊತ್ತಿಲ್ಲ. ಕುಮಾರಣ್ಣ ನಾವು ಅಲ್ಲಿ ಕೃಷಿ ಮಾಡ್ತಿದ್ದೇವೆ. ಮೈಸೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಹೇಳಿಕೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
Read more