ಎಚ್‌ಡಿಕೆ ಹೇಳಿಕೆ ಬೆನ್ನಲ್ಲೇ ನಿಖಿಲ್ 'ಡಿಫರೆಂಟ್‌' ಟ್ವೀಟ್: ಸಂಚಲನ ಹುಟ್ಟುಹಾಕಿದ ಮಾತು..!

ಎಚ್‌ಡಿಕೆ ಹೇಳಿಕೆ ಬೆನ್ನಲ್ಲೇ ನಿಖಿಲ್ 'ಡಿಫರೆಂಟ್‌' ಟ್ವೀಟ್: ಸಂಚಲನ ಹುಟ್ಟುಹಾಕಿದ ಮಾತು..!

Published : Aug 30, 2023, 01:03 PM IST

ಈವರೆಗೂ ನನ್ನ ಪ್ರಯತ್ನವನ್ನ ಪ್ರಾಮಾಣಿಕವಾಗಿ ಮಾಡಿದ್ದೇನೆ, ನಾನು, ನಿಮ್ಮ ನಿರೀಕ್ಷೆಗೂ ಮೀರಿ ಚಿತ್ರಗಳನ್ನ ಮಾಡುವೆ, ಕನ್ನಡ ಚಿತ್ರರಂಗದಲ್ಲಿ ಒಬ್ಬ ಕಲಾವಿದನ ಸ್ಥಾನ ಸಿಕ್ಕಿದೆ, ಜವಾಬ್ದಾರಿ ಅರಿತಿದ್ದೇನೆ, ಚುನಾವಣೆಯ ಸೋಲು ತಾತ್ಕಾಲಿಕ: ನಿಖಿಲ್‌ ಕುಮಾರಸ್ವಾಮಿ 

ಬೆಂಗಳೂರು(ಆ.30):  ರಾಜಕಾರಣದಿಂದ ಹೆಜ್ಜೆ ಹೊರಗಿಟ್ಟಿದ್ದೇನೆ ಎಂಬ ಭಾವನೆ ಬೇಡ, ಸಿನಿಮಾ, ರಾಜಕಾರಣ ಪ್ರಶ್ನೆಗಳಿಗೆ ನಾನು ಉತ್ತರಿಸುವೆ, ಸಮಯ, ಸಂದರ್ಭ, ಕಾಲ ಎಲ್ಲದಕ್ಕೂ ಉತ್ತರ ಕೊಡುತ್ತದೆ. ಈವರೆಗೂ ನನ್ನ ಪ್ರಯತ್ನವನ್ನ ಪ್ರಾಮಾಣಿಕವಾಗಿ ಮಾಡಿದ್ದೇನೆ, ನಾನು, ನಿಮ್ಮ ನಿರೀಕ್ಷೆಗೂ ಮೀರಿ ಚಿತ್ರಗಳನ್ನ ಮಾಡುವೆ, ಕನ್ನಡ ಚಿತ್ರರಂಗದಲ್ಲಿ ಒಬ್ಬ ಕಲಾವಿದನ ಸ್ಥಾನ ಸಿಕ್ಕಿದೆ, ಜವಾಬ್ದಾರಿ ಅರಿತಿದ್ದೇನೆ, ಚುನಾವಣೆಯ ಸೋಲು ತಾತ್ಕಾಲಿಕ ಎಂದು ಎಚ್‌ಡಿಕೆ ಹೇಳಿಕೆ ಬೆನ್ನಲ್ಲೇ ನಿಖಿಲ್‌ ಕುಮಾರಸ್ವಾಮಿ ಅವರು ಟ್ವೀಟ್‌ ಮಾಡಿದ್ದಾರೆ. 

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗಲ್ಲ, ಮಹಿಳೆಯರ ಆರ್ಥಿಕ ಶಕ್ತಿ ಇನ್ನೂ ಹೆಚ್ಚಾಗುತ್ತೆ: ಹೆಬ್ಬಾಳ್ಕರ್‌

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more