ಎಚ್‌ಡಿಕೆ ಹೇಳಿಕೆ ಬೆನ್ನಲ್ಲೇ ನಿಖಿಲ್ 'ಡಿಫರೆಂಟ್‌' ಟ್ವೀಟ್: ಸಂಚಲನ ಹುಟ್ಟುಹಾಕಿದ ಮಾತು..!

ಎಚ್‌ಡಿಕೆ ಹೇಳಿಕೆ ಬೆನ್ನಲ್ಲೇ ನಿಖಿಲ್ 'ಡಿಫರೆಂಟ್‌' ಟ್ವೀಟ್: ಸಂಚಲನ ಹುಟ್ಟುಹಾಕಿದ ಮಾತು..!

Published : Aug 30, 2023, 01:03 PM IST

ಈವರೆಗೂ ನನ್ನ ಪ್ರಯತ್ನವನ್ನ ಪ್ರಾಮಾಣಿಕವಾಗಿ ಮಾಡಿದ್ದೇನೆ, ನಾನು, ನಿಮ್ಮ ನಿರೀಕ್ಷೆಗೂ ಮೀರಿ ಚಿತ್ರಗಳನ್ನ ಮಾಡುವೆ, ಕನ್ನಡ ಚಿತ್ರರಂಗದಲ್ಲಿ ಒಬ್ಬ ಕಲಾವಿದನ ಸ್ಥಾನ ಸಿಕ್ಕಿದೆ, ಜವಾಬ್ದಾರಿ ಅರಿತಿದ್ದೇನೆ, ಚುನಾವಣೆಯ ಸೋಲು ತಾತ್ಕಾಲಿಕ: ನಿಖಿಲ್‌ ಕುಮಾರಸ್ವಾಮಿ 

ಬೆಂಗಳೂರು(ಆ.30):  ರಾಜಕಾರಣದಿಂದ ಹೆಜ್ಜೆ ಹೊರಗಿಟ್ಟಿದ್ದೇನೆ ಎಂಬ ಭಾವನೆ ಬೇಡ, ಸಿನಿಮಾ, ರಾಜಕಾರಣ ಪ್ರಶ್ನೆಗಳಿಗೆ ನಾನು ಉತ್ತರಿಸುವೆ, ಸಮಯ, ಸಂದರ್ಭ, ಕಾಲ ಎಲ್ಲದಕ್ಕೂ ಉತ್ತರ ಕೊಡುತ್ತದೆ. ಈವರೆಗೂ ನನ್ನ ಪ್ರಯತ್ನವನ್ನ ಪ್ರಾಮಾಣಿಕವಾಗಿ ಮಾಡಿದ್ದೇನೆ, ನಾನು, ನಿಮ್ಮ ನಿರೀಕ್ಷೆಗೂ ಮೀರಿ ಚಿತ್ರಗಳನ್ನ ಮಾಡುವೆ, ಕನ್ನಡ ಚಿತ್ರರಂಗದಲ್ಲಿ ಒಬ್ಬ ಕಲಾವಿದನ ಸ್ಥಾನ ಸಿಕ್ಕಿದೆ, ಜವಾಬ್ದಾರಿ ಅರಿತಿದ್ದೇನೆ, ಚುನಾವಣೆಯ ಸೋಲು ತಾತ್ಕಾಲಿಕ ಎಂದು ಎಚ್‌ಡಿಕೆ ಹೇಳಿಕೆ ಬೆನ್ನಲ್ಲೇ ನಿಖಿಲ್‌ ಕುಮಾರಸ್ವಾಮಿ ಅವರು ಟ್ವೀಟ್‌ ಮಾಡಿದ್ದಾರೆ. 

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗಲ್ಲ, ಮಹಿಳೆಯರ ಆರ್ಥಿಕ ಶಕ್ತಿ ಇನ್ನೂ ಹೆಚ್ಚಾಗುತ್ತೆ: ಹೆಬ್ಬಾಳ್ಕರ್‌

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more