Nikhil on Sumalatha: ನನ್ನ ವಿರುದ್ಧ ನಿಂತಿದ್ದ ಆ ತಾಯಿ ಗೆಲುವಿಗೆ ಕಾಂಗ್ರೆಸ್‌ ಕಾರಣ: ನಿಖಿಲ್ ಕುಮಾರಸ್ವಾಮಿ

Nikhil on Sumalatha: ನನ್ನ ವಿರುದ್ಧ ನಿಂತಿದ್ದ ಆ ತಾಯಿ ಗೆಲುವಿಗೆ ಕಾಂಗ್ರೆಸ್‌ ಕಾರಣ: ನಿಖಿಲ್ ಕುಮಾರಸ್ವಾಮಿ

Published : Mar 16, 2024, 11:19 AM IST

ನನ್ನ ವಿರುದ್ಧ ನಿಂತಿದ್ದ ಆ ತಾಯಿಯ ಗೆಲುವಿಗೆ ಕಾಂಗ್ರೆಸ್‌ ಕಾರಣ ಎಂದು ಮಂಡ್ಯದಲ್ಲಿ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ.
 

ಸಂಸದೆ ಸುಮಲತಾ ಅವರನ್ನು ವಿಶ್ವಾಸಕ್ಕೆ ಪಡೆಯಲು ಜೆಡಿಎಸ್(JDS) ಮುಂದಾಗಿದೆ. ಅವರ ವಿಶ್ವಾಸವನ್ನು ಪಡೆಯುತ್ತೇವೆ ಎಂದು ಜೆಡಿಎಸ್‌ ನಾಯಕ ನಿಖಿಲ್‌ ಕುಮಾರಸ್ವಾಮಿ(Nikhil Kumaraswamy) ಹೇಳಿದ್ದಾರೆ. 2019ರ ಸೋಲಿನ ನೋವು, ಭಾರ ಮನಸ್ಸಿನಲ್ಲಿ ಈಗಲೂ ಇದೆ. ನನ್ನ ವಿರುದ್ಧ ನಿಂತಿದ್ದ ಆ ತಾಯಿಯ ಗೆಲುವಿಗೆ ಕಾಂಗ್ರೆಸ್‌(Congress) ಕಾರಣ. ಈಗ ಆ ತಾಯಿ ಬಗ್ಗೆ ಮಾತನಾಡೋದು ಬೇಡ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ. ಅಲ್ಲದೇ ನನ್ನ ಸೋಲಿಸಿದ್ದಾಗಿ ಸಿಎಂ ಭಾಷಣ ಮಾಡುತ್ತಾ ಹೇಳಿದ್ದಾರೆ ಎಂದು ಸಿದ್ದರಾಮಯ್ಯ(Siddaramaiah) ವಿರುದ್ಧ ನಿಖಿಲ್‌ ಕಿಡಿಕಾರಿದ್ದಾರೆ. 

ಇದನ್ನೂ ವೀಕ್ಷಿಸಿ:  ಸುಮಲತಾ ನನ್ನ ಅಕ್ಕ ಇದ್ದಂತೆ, ಅವರ ಜೊತೆ ಸಂಘರ್ಷ ಮುಂದುವರೆಸಲ್ಲ: ಹೆಚ್‌ಡಿ ಕುಮಾರಸ್ವಾಮಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more