Nikhil on Sumalatha: ನನ್ನ ವಿರುದ್ಧ ನಿಂತಿದ್ದ ಆ ತಾಯಿ ಗೆಲುವಿಗೆ ಕಾಂಗ್ರೆಸ್‌ ಕಾರಣ: ನಿಖಿಲ್ ಕುಮಾರಸ್ವಾಮಿ

Nikhil on Sumalatha: ನನ್ನ ವಿರುದ್ಧ ನಿಂತಿದ್ದ ಆ ತಾಯಿ ಗೆಲುವಿಗೆ ಕಾಂಗ್ರೆಸ್‌ ಕಾರಣ: ನಿಖಿಲ್ ಕುಮಾರಸ್ವಾಮಿ

Published : Mar 16, 2024, 11:19 AM IST

ನನ್ನ ವಿರುದ್ಧ ನಿಂತಿದ್ದ ಆ ತಾಯಿಯ ಗೆಲುವಿಗೆ ಕಾಂಗ್ರೆಸ್‌ ಕಾರಣ ಎಂದು ಮಂಡ್ಯದಲ್ಲಿ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ.
 

ಸಂಸದೆ ಸುಮಲತಾ ಅವರನ್ನು ವಿಶ್ವಾಸಕ್ಕೆ ಪಡೆಯಲು ಜೆಡಿಎಸ್(JDS) ಮುಂದಾಗಿದೆ. ಅವರ ವಿಶ್ವಾಸವನ್ನು ಪಡೆಯುತ್ತೇವೆ ಎಂದು ಜೆಡಿಎಸ್‌ ನಾಯಕ ನಿಖಿಲ್‌ ಕುಮಾರಸ್ವಾಮಿ(Nikhil Kumaraswamy) ಹೇಳಿದ್ದಾರೆ. 2019ರ ಸೋಲಿನ ನೋವು, ಭಾರ ಮನಸ್ಸಿನಲ್ಲಿ ಈಗಲೂ ಇದೆ. ನನ್ನ ವಿರುದ್ಧ ನಿಂತಿದ್ದ ಆ ತಾಯಿಯ ಗೆಲುವಿಗೆ ಕಾಂಗ್ರೆಸ್‌(Congress) ಕಾರಣ. ಈಗ ಆ ತಾಯಿ ಬಗ್ಗೆ ಮಾತನಾಡೋದು ಬೇಡ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ. ಅಲ್ಲದೇ ನನ್ನ ಸೋಲಿಸಿದ್ದಾಗಿ ಸಿಎಂ ಭಾಷಣ ಮಾಡುತ್ತಾ ಹೇಳಿದ್ದಾರೆ ಎಂದು ಸಿದ್ದರಾಮಯ್ಯ(Siddaramaiah) ವಿರುದ್ಧ ನಿಖಿಲ್‌ ಕಿಡಿಕಾರಿದ್ದಾರೆ. 

ಇದನ್ನೂ ವೀಕ್ಷಿಸಿ:  ಸುಮಲತಾ ನನ್ನ ಅಕ್ಕ ಇದ್ದಂತೆ, ಅವರ ಜೊತೆ ಸಂಘರ್ಷ ಮುಂದುವರೆಸಲ್ಲ: ಹೆಚ್‌ಡಿ ಕುಮಾರಸ್ವಾಮಿ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more