ನಿತೀಶ್‌ ಕುಮಾರ್ ನಡೆ ಮೇಲೆ ಭಾರೀ ಕುತುಹೂಲ: ಎನ್‌ಡಿಎ ಬಹುಮತದ ಬಳಿಕ ಯಾವುದೇ ಪ್ರತಿಕ್ರಿಯೆ ಇಲ್ಲ!

ನಿತೀಶ್‌ ಕುಮಾರ್ ನಡೆ ಮೇಲೆ ಭಾರೀ ಕುತುಹೂಲ: ಎನ್‌ಡಿಎ ಬಹುಮತದ ಬಳಿಕ ಯಾವುದೇ ಪ್ರತಿಕ್ರಿಯೆ ಇಲ್ಲ!

Published : Jun 05, 2024, 01:40 PM IST

ಎನ್‌ಡಿಎ ಬಹುಮತದ ಬಳಿಕ ನಿತೀಶ್‌ ಕುಮಾರ್‌ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈವರೆಗೂ ಯಾರಿಗೆ ಬೆಂಬಲ ಎಂದು ನಿತೀಶ್‌ ಕುಮಾರ್‌ ಹೇಳಿಲ್ಲ.
 

ನಿತೀಶ್‌ ಕುಮಾರ್ ನಡೆ ಮೇಲೆ ಭಾರೀ ಕುತುಹೂಲ ಮೂಡಿದೆ. ಈವರೆಗೂ ಯಾರಿಗೆ ಬೆಂಬಲ ಎಂದು ನಿತೀಶ್‌ ಕುಮಾರ್(Nitish Kumar)‌ ಹೇಳಿಲ್ಲ. ಎನ್‌ಡಿಎ(NDA) ಬಹುಮತದ ಬಳಿಕ ನಿತೀಶ್‌ ಕುಮಾರ್‌ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅಲ್ಲದೇ ಲೋಕಸಭಾ ಚುನಾವಣಾ ಫಲಿತಾಂಶದ ಬಗ್ಗೆ ಒಂದೇ ಒಂದು ಟ್ವೀಟ್‌ನನ್ನು ಸಹ ಮಾಡಿಲ್ಲ. ಜೊತೆಗೆ ಯಾರಿಗೆ ಬೆಂಬಲ ಎಂದು ಸಹ ಹೇಳಿಲ್ಲ. ಇನ್ನೂ ಚಂದ್ರಬಾಬು ನಾಯ್ಡು, ನಟ ಪವನ್‌ ಕಲ್ಯಾಣ್‌ ದೆಹಲಿಗೆ ಹೊರಟಿದ್ದು, ಸಂಜೆ ನಡೆಯಲಿರುವ ಎನ್‌ಡಿಎ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ವೀಕ್ಷಿಸಿ:  ನಿಜವಾಯ್ತು ಕಾಪ್ಸ್‌ ಚುನಾವಣೋತ್ತರ ಸಮೀಕ್ಷೆ:ಬಿಜೆಪಿಗೆ 15, ಕಾಂಗ್ರೆಸ್ 11,ಜೆಡಿಎಸ್‌ಗೆ 2 ಸ್ಥಾನ ಎಂದಿದ್ದ ಸರ್ವೆ

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more