ನಿತೀಶ್‌ ಕುಮಾರ್ ನಡೆ ಮೇಲೆ ಭಾರೀ ಕುತುಹೂಲ: ಎನ್‌ಡಿಎ ಬಹುಮತದ ಬಳಿಕ ಯಾವುದೇ ಪ್ರತಿಕ್ರಿಯೆ ಇಲ್ಲ!

ನಿತೀಶ್‌ ಕುಮಾರ್ ನಡೆ ಮೇಲೆ ಭಾರೀ ಕುತುಹೂಲ: ಎನ್‌ಡಿಎ ಬಹುಮತದ ಬಳಿಕ ಯಾವುದೇ ಪ್ರತಿಕ್ರಿಯೆ ಇಲ್ಲ!

Published : Jun 05, 2024, 01:40 PM IST

ಎನ್‌ಡಿಎ ಬಹುಮತದ ಬಳಿಕ ನಿತೀಶ್‌ ಕುಮಾರ್‌ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈವರೆಗೂ ಯಾರಿಗೆ ಬೆಂಬಲ ಎಂದು ನಿತೀಶ್‌ ಕುಮಾರ್‌ ಹೇಳಿಲ್ಲ.
 

ನಿತೀಶ್‌ ಕುಮಾರ್ ನಡೆ ಮೇಲೆ ಭಾರೀ ಕುತುಹೂಲ ಮೂಡಿದೆ. ಈವರೆಗೂ ಯಾರಿಗೆ ಬೆಂಬಲ ಎಂದು ನಿತೀಶ್‌ ಕುಮಾರ್(Nitish Kumar)‌ ಹೇಳಿಲ್ಲ. ಎನ್‌ಡಿಎ(NDA) ಬಹುಮತದ ಬಳಿಕ ನಿತೀಶ್‌ ಕುಮಾರ್‌ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅಲ್ಲದೇ ಲೋಕಸಭಾ ಚುನಾವಣಾ ಫಲಿತಾಂಶದ ಬಗ್ಗೆ ಒಂದೇ ಒಂದು ಟ್ವೀಟ್‌ನನ್ನು ಸಹ ಮಾಡಿಲ್ಲ. ಜೊತೆಗೆ ಯಾರಿಗೆ ಬೆಂಬಲ ಎಂದು ಸಹ ಹೇಳಿಲ್ಲ. ಇನ್ನೂ ಚಂದ್ರಬಾಬು ನಾಯ್ಡು, ನಟ ಪವನ್‌ ಕಲ್ಯಾಣ್‌ ದೆಹಲಿಗೆ ಹೊರಟಿದ್ದು, ಸಂಜೆ ನಡೆಯಲಿರುವ ಎನ್‌ಡಿಎ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ವೀಕ್ಷಿಸಿ:  ನಿಜವಾಯ್ತು ಕಾಪ್ಸ್‌ ಚುನಾವಣೋತ್ತರ ಸಮೀಕ್ಷೆ:ಬಿಜೆಪಿಗೆ 15, ಕಾಂಗ್ರೆಸ್ 11,ಜೆಡಿಎಸ್‌ಗೆ 2 ಸ್ಥಾನ ಎಂದಿದ್ದ ಸರ್ವೆ

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more