ಬಿಜೆಪಿ ಸಚಿವಾಕಾಂಕ್ಷಿಗಳ ಕನಸು ಭಗ್ನ? ಶುರುವಾಗಿದೆ ಹೊಸ ಲೆಕ್ಕಾಚಾರ

ಬಿಜೆಪಿ ಸಚಿವಾಕಾಂಕ್ಷಿಗಳ ಕನಸು ಭಗ್ನ? ಶುರುವಾಗಿದೆ ಹೊಸ ಲೆಕ್ಕಾಚಾರ

Published : Dec 06, 2020, 12:52 PM ISTUpdated : Dec 06, 2020, 02:02 PM IST

ಸಂಪುಟ ವಿಸ್ತರಣೆ ಕಗ್ಗಂಟು ಸಂಕ್ರಾಂತಿಯವರೆಗೆ ಮುಂದುವರೆಯುವ ಸಾಧ್ಯತೆ ಇದೆ. ವಿಧಾನ ಮಂಡಲ ಅಧಿವೇಶನಕ್ಕೂ ಸಂಪುಟ ವಿಸ್ತರಣೆಗೆ ಸಿಎಂ ಬಿಎಸ್‌ವೈ ಒಲವು ತೋರಿದರೂ, ವರಿಷ್ಠರೂ ಅಸ್ತು ಎನ್ನುತ್ತಿಲ್ಲ. ಕಾದು ನೊಡುವ ತಂತ್ರವನ್ನು ಅನುಸರಿಸುತ್ತಿದ್ದಾರೆ. 

ಬೆಂಗಳೂರು (ಡಿ. 06): ಸಂಪುಟ ವಿಸ್ತರಣೆ ಕಗ್ಗಂಟು ಸಂಕ್ರಾಂತಿಯವರೆಗೆ ಮುಂದುವರೆಯುವ ಸಾಧ್ಯತೆ ಇದೆ. ವಿಧಾನ ಮಂಡಲ ಅಧಿವೇಶನಕ್ಕೂ ಸಂಪುಟ ವಿಸ್ತರಣೆಗೆ ಸಿಎಂ ಬಿಎಸ್‌ವೈ ಒಲವು ತೋರಿದರೂ, ವರಿಷ್ಠರೂ ಅಸ್ತು ಎನ್ನುತ್ತಿಲ್ಲ. ಕಾದು ನೊಡುವ ತಂತ್ರವನ್ನು ಅನುಸರಿಸುತ್ತಿದ್ದಾರೆ. 

ವಿಧಾನ ಮಂಡಲ ಅಧಿವೇಶನದ ಮುಗಿದ ಬಳಿಕ ಪಕ್ಷದ ನಾಯಕರ ನಡುವೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಿದ ಮೇಲೆ ಯಾವಾಗ ಎಂಬುದು ಇತ್ಯರ್ಥವಾಗಲಿದೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?