ಬಿಜೆಪಿ ಸಚಿವಾಕಾಂಕ್ಷಿಗಳ ಕನಸು ಭಗ್ನ? ಶುರುವಾಗಿದೆ ಹೊಸ ಲೆಕ್ಕಾಚಾರ

Dec 6, 2020, 12:52 PM IST

ಬೆಂಗಳೂರು (ಡಿ. 06): ಸಂಪುಟ ವಿಸ್ತರಣೆ ಕಗ್ಗಂಟು ಸಂಕ್ರಾಂತಿಯವರೆಗೆ ಮುಂದುವರೆಯುವ ಸಾಧ್ಯತೆ ಇದೆ. ವಿಧಾನ ಮಂಡಲ ಅಧಿವೇಶನಕ್ಕೂ ಸಂಪುಟ ವಿಸ್ತರಣೆಗೆ ಸಿಎಂ ಬಿಎಸ್‌ವೈ ಒಲವು ತೋರಿದರೂ, ವರಿಷ್ಠರೂ ಅಸ್ತು ಎನ್ನುತ್ತಿಲ್ಲ. ಕಾದು ನೊಡುವ ತಂತ್ರವನ್ನು ಅನುಸರಿಸುತ್ತಿದ್ದಾರೆ. 

ಸಂಪುಟ ವಿಸ್ತರಣೆ ಕಗ್ಗಂಟು ; ಹೈಕಮಾಂಡ್‌ ಬತ್ತಳಿಕೆಯಲ್ಲಿ ಏನುಂಟು?

ವಿಧಾನ ಮಂಡಲ ಅಧಿವೇಶನದ ಮುಗಿದ ಬಳಿಕ ಪಕ್ಷದ ನಾಯಕರ ನಡುವೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಿದ ಮೇಲೆ ಯಾವಾಗ ಎಂಬುದು ಇತ್ಯರ್ಥವಾಗಲಿದೆ.