ಬಿಜೆಪಿ ಸಚಿವಾಕಾಂಕ್ಷಿಗಳ ಕನಸು ಭಗ್ನ? ಶುರುವಾಗಿದೆ ಹೊಸ ಲೆಕ್ಕಾಚಾರ

ಬಿಜೆಪಿ ಸಚಿವಾಕಾಂಕ್ಷಿಗಳ ಕನಸು ಭಗ್ನ? ಶುರುವಾಗಿದೆ ಹೊಸ ಲೆಕ್ಕಾಚಾರ

Published : Dec 06, 2020, 12:52 PM ISTUpdated : Dec 06, 2020, 02:02 PM IST

ಸಂಪುಟ ವಿಸ್ತರಣೆ ಕಗ್ಗಂಟು ಸಂಕ್ರಾಂತಿಯವರೆಗೆ ಮುಂದುವರೆಯುವ ಸಾಧ್ಯತೆ ಇದೆ. ವಿಧಾನ ಮಂಡಲ ಅಧಿವೇಶನಕ್ಕೂ ಸಂಪುಟ ವಿಸ್ತರಣೆಗೆ ಸಿಎಂ ಬಿಎಸ್‌ವೈ ಒಲವು ತೋರಿದರೂ, ವರಿಷ್ಠರೂ ಅಸ್ತು ಎನ್ನುತ್ತಿಲ್ಲ. ಕಾದು ನೊಡುವ ತಂತ್ರವನ್ನು ಅನುಸರಿಸುತ್ತಿದ್ದಾರೆ. 

ಬೆಂಗಳೂರು (ಡಿ. 06): ಸಂಪುಟ ವಿಸ್ತರಣೆ ಕಗ್ಗಂಟು ಸಂಕ್ರಾಂತಿಯವರೆಗೆ ಮುಂದುವರೆಯುವ ಸಾಧ್ಯತೆ ಇದೆ. ವಿಧಾನ ಮಂಡಲ ಅಧಿವೇಶನಕ್ಕೂ ಸಂಪುಟ ವಿಸ್ತರಣೆಗೆ ಸಿಎಂ ಬಿಎಸ್‌ವೈ ಒಲವು ತೋರಿದರೂ, ವರಿಷ್ಠರೂ ಅಸ್ತು ಎನ್ನುತ್ತಿಲ್ಲ. ಕಾದು ನೊಡುವ ತಂತ್ರವನ್ನು ಅನುಸರಿಸುತ್ತಿದ್ದಾರೆ. 

ವಿಧಾನ ಮಂಡಲ ಅಧಿವೇಶನದ ಮುಗಿದ ಬಳಿಕ ಪಕ್ಷದ ನಾಯಕರ ನಡುವೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಿದ ಮೇಲೆ ಯಾವಾಗ ಎಂಬುದು ಇತ್ಯರ್ಥವಾಗಲಿದೆ. 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ