Karnataka Cabinet Expansion: ಸಚಿವಾಕಾಂಕ್ಷಿಗಳಿಗೆ ಶಾಕಿಂಗ್‌ ನ್ಯೂಸ್‌..!

Karnataka Cabinet Expansion: ಸಚಿವಾಕಾಂಕ್ಷಿಗಳಿಗೆ ಶಾಕಿಂಗ್‌ ನ್ಯೂಸ್‌..!

Published : Mar 22, 2022, 12:02 PM IST

*  ಸಚಿವಾಕಾಂಕ್ಷಿಗಳಿಗೆ ಭಾರೀ ನಿರಾಸೆ
*  ಪಂಚರಾಜ್ಯಗಳ ಚುನಾವಣೆ ಮುಗಿದರೂ ಕೂಡ ಕಡಿಮೆಯಾಗದ ಎಫೆಕ್ಟ್‌ 
*  ನಾಲ್ಕು ರಾಜ್ಯಗಳ ಸಂಪುಟ ಸರ್ಕಸ್‌ನಲ್ಲಿ ಬಿಜೆಪಿ ಹೈಕಮಾಂಡ್‌ ಬ್ಯುಸಿ

ಬೆಂಗಳೂರು(ಮಾ.22): ರಾಜ್ಯ ಸಂಪುಟ ಸರ್ಜರಿಗೆ ಕಾದು ಕುಳಿತಿದ್ದವರಿಗೆ ಶಾಕಿಂಗ್ ಸುದ್ದಿಯೊಂದು ಬಂದಿದೆ. ಹೌದು, ಸದ್ಯಕ್ಕೆ ಸಂಪುಟ ಸರ್ಜರಿ ಅಥವಾ ಪುನರ್‌ ರಚನೆಯಾಗುವುದಿಲ್ಲ ಅಂತ ತಿಳಿದು ಬಂದಿದೆ. ಈ ಮೂಲಕ ಸಚಿವಾಕಾಂಕ್ಷಿಗಳಿಗೆ ಭಾರೀ ನಿರಾಸೆಯಾಗಿದೆ. ಏಪ್ರಿಲ್‌ ಮೊದಲ ವಾರದವರೆಗೂ ರಾಜ್ಯ ಸಂಪುಟ ಸರ್ಜರಿ ಮಾಡೋದಿಲ್ಲ. ಪಂಚರಾಜ್ಯಗಳ ಚುನಾವಣೆ ಮುಗಿದರೂ ಕೂಡ ಎಫೆಕ್ಟ್‌ ಕಡಿಮೆಯಾಗಿಲ್ಲ. ಗೆದ್ದ ನಾಲ್ಕು ರಾಜ್ಯಗಳ ಸಂಪುಟ ಸರ್ಕಸ್‌ನಲ್ಲಿ ಬಿಜೆಪಿ ಹೈಕಮಾಂಡ್‌ ಬ್ಯುಸಿಯಾಗಿದೆ. ಹೀಗಾಗಿ ನಮ್ಮ ರಾಜ್ಯದ ಸಚಿವ ಸಂಪುಟದ ಸರ್ಜರಿ ಸದ್ಯಕ್ಕಿಲ್ಲ. 

ACB Raids: ಬೆಂಗ್ಳೂರಲ್ಲಿ ಅಖಾಡಕ್ಕಿಳಿದ ಎಸಿಬಿ ಅಧಿಕಾರಿಗಳು

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more