Karnataka Cabinet Expansion: ಸಚಿವಾಕಾಂಕ್ಷಿಗಳಿಗೆ ಶಾಕಿಂಗ್‌ ನ್ಯೂಸ್‌..!

Karnataka Cabinet Expansion: ಸಚಿವಾಕಾಂಕ್ಷಿಗಳಿಗೆ ಶಾಕಿಂಗ್‌ ನ್ಯೂಸ್‌..!

Published : Mar 22, 2022, 12:02 PM IST

*  ಸಚಿವಾಕಾಂಕ್ಷಿಗಳಿಗೆ ಭಾರೀ ನಿರಾಸೆ
*  ಪಂಚರಾಜ್ಯಗಳ ಚುನಾವಣೆ ಮುಗಿದರೂ ಕೂಡ ಕಡಿಮೆಯಾಗದ ಎಫೆಕ್ಟ್‌ 
*  ನಾಲ್ಕು ರಾಜ್ಯಗಳ ಸಂಪುಟ ಸರ್ಕಸ್‌ನಲ್ಲಿ ಬಿಜೆಪಿ ಹೈಕಮಾಂಡ್‌ ಬ್ಯುಸಿ

ಬೆಂಗಳೂರು(ಮಾ.22): ರಾಜ್ಯ ಸಂಪುಟ ಸರ್ಜರಿಗೆ ಕಾದು ಕುಳಿತಿದ್ದವರಿಗೆ ಶಾಕಿಂಗ್ ಸುದ್ದಿಯೊಂದು ಬಂದಿದೆ. ಹೌದು, ಸದ್ಯಕ್ಕೆ ಸಂಪುಟ ಸರ್ಜರಿ ಅಥವಾ ಪುನರ್‌ ರಚನೆಯಾಗುವುದಿಲ್ಲ ಅಂತ ತಿಳಿದು ಬಂದಿದೆ. ಈ ಮೂಲಕ ಸಚಿವಾಕಾಂಕ್ಷಿಗಳಿಗೆ ಭಾರೀ ನಿರಾಸೆಯಾಗಿದೆ. ಏಪ್ರಿಲ್‌ ಮೊದಲ ವಾರದವರೆಗೂ ರಾಜ್ಯ ಸಂಪುಟ ಸರ್ಜರಿ ಮಾಡೋದಿಲ್ಲ. ಪಂಚರಾಜ್ಯಗಳ ಚುನಾವಣೆ ಮುಗಿದರೂ ಕೂಡ ಎಫೆಕ್ಟ್‌ ಕಡಿಮೆಯಾಗಿಲ್ಲ. ಗೆದ್ದ ನಾಲ್ಕು ರಾಜ್ಯಗಳ ಸಂಪುಟ ಸರ್ಕಸ್‌ನಲ್ಲಿ ಬಿಜೆಪಿ ಹೈಕಮಾಂಡ್‌ ಬ್ಯುಸಿಯಾಗಿದೆ. ಹೀಗಾಗಿ ನಮ್ಮ ರಾಜ್ಯದ ಸಚಿವ ಸಂಪುಟದ ಸರ್ಜರಿ ಸದ್ಯಕ್ಕಿಲ್ಲ. 

ACB Raids: ಬೆಂಗ್ಳೂರಲ್ಲಿ ಅಖಾಡಕ್ಕಿಳಿದ ಎಸಿಬಿ ಅಧಿಕಾರಿಗಳು

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more