ಅರುಣ್ ಸಿಂಗ್ ಆಗಮನಕ್ಕೂ ಮುನ್ನವೇ ಮತ್ತೊಂದು ಟ್ವಿಸ್ಟು, ಭಿನ್ನರ ಸಿಟ್ಟು?

ಅರುಣ್ ಸಿಂಗ್ ಆಗಮನಕ್ಕೂ ಮುನ್ನವೇ ಮತ್ತೊಂದು ಟ್ವಿಸ್ಟು, ಭಿನ್ನರ ಸಿಟ್ಟು?

Published : Jun 15, 2021, 04:09 PM ISTUpdated : Jun 15, 2021, 04:24 PM IST

* ಕರ್ನಾಟಕ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ
* ಉಸ್ತುವಾರಿ ಅರುಣ್ ಸಿಂಗ್ ವಿರುದ್ಧವೇ ಸಿಟ್ಟು
* ಸಿಎಂ ಬದಲಾವಣೆ ಇಲ್ಲ ಎಂಬ ಹೇಳಿಕೆ ಕೊಟ್ಟಿದ್ದು ಯಾಕೆ?
* ಅರುಣ್ ಸಿಂಗ್ ಬದಲಾಗಿ ಇನ್ನೊಬ್ಬ ವೀಕ್ಷಕರು ಬರುತ್ತಾರೆಯೇ?

ಬೆಂಗಳೂರು (ಜೂ.  15)    ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮನಕ್ಕೂ ಮುನ್ನವೇ ಬಿಜೆಪಿಯಲ್ಲಿ ಅತೃಪ್ತರ ಅಸಮಾಧಾನ ಎದ್ದಿದೆ. ಅರುಣ್ ಸಿಂಗ್  ಮೇಲೆಯೇ ಬಿಜೆಪಿ ಭಿನ್ನರು ಸಿಟ್ಟಾಗಿದ್ದಾರೆ.

ಯಡಿಯೂರಪ್ಪ ಕುರ್ಚಿ ಕಾಪಾಡುತ್ತಿರುವ ಆ ಶಕ್ತಿ!

ಅಭಿಪ್ರಾಯ  ಸಂಗ್ರಹಿಸದೆ ಸಿಎಂ ಬದಲಾವಣೆ ಇಲ್ಲ ಎಂದು ಹೇಳಿದ್ದು ಯಾಕೆ? ಎಂದು ಪ್ರಶ್ನೆ ಮಾಡುತ್ತಿದ್ದಾರೆ.  ರಾಜ್ಯ ಬಿಜೆಪಿಯಲ್ಲಿನ ಗೊಂದಲ ಸದ್ಯದ ಮಟ್ಟಿಗೆ ಮುಗಿಯುವ ಲಕ್ಷಣ ಕಾಣುತ್ತಿಲ್ಲ. 

 

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!