ಅರುಣ್ ಸಿಂಗ್ ಆಗಮನಕ್ಕೂ ಮುನ್ನವೇ ಮತ್ತೊಂದು ಟ್ವಿಸ್ಟು, ಭಿನ್ನರ ಸಿಟ್ಟು?

ಅರುಣ್ ಸಿಂಗ್ ಆಗಮನಕ್ಕೂ ಮುನ್ನವೇ ಮತ್ತೊಂದು ಟ್ವಿಸ್ಟು, ಭಿನ್ನರ ಸಿಟ್ಟು?

Published : Jun 15, 2021, 04:09 PM ISTUpdated : Jun 15, 2021, 04:24 PM IST

* ಕರ್ನಾಟಕ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ
* ಉಸ್ತುವಾರಿ ಅರುಣ್ ಸಿಂಗ್ ವಿರುದ್ಧವೇ ಸಿಟ್ಟು
* ಸಿಎಂ ಬದಲಾವಣೆ ಇಲ್ಲ ಎಂಬ ಹೇಳಿಕೆ ಕೊಟ್ಟಿದ್ದು ಯಾಕೆ?
* ಅರುಣ್ ಸಿಂಗ್ ಬದಲಾಗಿ ಇನ್ನೊಬ್ಬ ವೀಕ್ಷಕರು ಬರುತ್ತಾರೆಯೇ?

ಬೆಂಗಳೂರು (ಜೂ.  15)    ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮನಕ್ಕೂ ಮುನ್ನವೇ ಬಿಜೆಪಿಯಲ್ಲಿ ಅತೃಪ್ತರ ಅಸಮಾಧಾನ ಎದ್ದಿದೆ. ಅರುಣ್ ಸಿಂಗ್  ಮೇಲೆಯೇ ಬಿಜೆಪಿ ಭಿನ್ನರು ಸಿಟ್ಟಾಗಿದ್ದಾರೆ.

ಯಡಿಯೂರಪ್ಪ ಕುರ್ಚಿ ಕಾಪಾಡುತ್ತಿರುವ ಆ ಶಕ್ತಿ!

ಅಭಿಪ್ರಾಯ  ಸಂಗ್ರಹಿಸದೆ ಸಿಎಂ ಬದಲಾವಣೆ ಇಲ್ಲ ಎಂದು ಹೇಳಿದ್ದು ಯಾಕೆ? ಎಂದು ಪ್ರಶ್ನೆ ಮಾಡುತ್ತಿದ್ದಾರೆ.  ರಾಜ್ಯ ಬಿಜೆಪಿಯಲ್ಲಿನ ಗೊಂದಲ ಸದ್ಯದ ಮಟ್ಟಿಗೆ ಮುಗಿಯುವ ಲಕ್ಷಣ ಕಾಣುತ್ತಿಲ್ಲ. 

 

 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!