ಅರುಣ್ ಸಿಂಗ್ ಆಗಮನಕ್ಕೂ ಮುನ್ನವೇ ಮತ್ತೊಂದು ಟ್ವಿಸ್ಟು, ಭಿನ್ನರ ಸಿಟ್ಟು?

ಅರುಣ್ ಸಿಂಗ್ ಆಗಮನಕ್ಕೂ ಮುನ್ನವೇ ಮತ್ತೊಂದು ಟ್ವಿಸ್ಟು, ಭಿನ್ನರ ಸಿಟ್ಟು?

Published : Jun 15, 2021, 04:09 PM ISTUpdated : Jun 15, 2021, 04:24 PM IST

* ಕರ್ನಾಟಕ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ
* ಉಸ್ತುವಾರಿ ಅರುಣ್ ಸಿಂಗ್ ವಿರುದ್ಧವೇ ಸಿಟ್ಟು
* ಸಿಎಂ ಬದಲಾವಣೆ ಇಲ್ಲ ಎಂಬ ಹೇಳಿಕೆ ಕೊಟ್ಟಿದ್ದು ಯಾಕೆ?
* ಅರುಣ್ ಸಿಂಗ್ ಬದಲಾಗಿ ಇನ್ನೊಬ್ಬ ವೀಕ್ಷಕರು ಬರುತ್ತಾರೆಯೇ?

ಬೆಂಗಳೂರು (ಜೂ.  15)    ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮನಕ್ಕೂ ಮುನ್ನವೇ ಬಿಜೆಪಿಯಲ್ಲಿ ಅತೃಪ್ತರ ಅಸಮಾಧಾನ ಎದ್ದಿದೆ. ಅರುಣ್ ಸಿಂಗ್  ಮೇಲೆಯೇ ಬಿಜೆಪಿ ಭಿನ್ನರು ಸಿಟ್ಟಾಗಿದ್ದಾರೆ.

ಯಡಿಯೂರಪ್ಪ ಕುರ್ಚಿ ಕಾಪಾಡುತ್ತಿರುವ ಆ ಶಕ್ತಿ!

ಅಭಿಪ್ರಾಯ  ಸಂಗ್ರಹಿಸದೆ ಸಿಎಂ ಬದಲಾವಣೆ ಇಲ್ಲ ಎಂದು ಹೇಳಿದ್ದು ಯಾಕೆ? ಎಂದು ಪ್ರಶ್ನೆ ಮಾಡುತ್ತಿದ್ದಾರೆ.  ರಾಜ್ಯ ಬಿಜೆಪಿಯಲ್ಲಿನ ಗೊಂದಲ ಸದ್ಯದ ಮಟ್ಟಿಗೆ ಮುಗಿಯುವ ಲಕ್ಷಣ ಕಾಣುತ್ತಿಲ್ಲ. 

 

 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ