ಖಾತೆ ಹಂಚಿಕೆಯಲ್ಲಿ ಯಾವುದೇ ಗೊಂದಲಗಳಿಲ್ಲ: ಬಿಎಸ್‌ವೈ

ಖಾತೆ ಹಂಚಿಕೆಯಲ್ಲಿ ಯಾವುದೇ ಗೊಂದಲಗಳಿಲ್ಲ: ಬಿಎಸ್‌ವೈ

Suvarna News   | Asianet News
Published : Feb 09, 2020, 03:12 PM IST

ನಾಳೆ ನೂತನ ಸಚಿವರಿಗೆ ಖಾತೆಗಳನ್ನು ಹಂಚಲಾಗುತ್ತದೆ. ಖಾತೆ ಹಂಚಿಕೆಯಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಕತ್ತಿಗೆ ಮಂತ್ರಿಗಿರಿ ನೀಡಬೇಕಿತ್ತು ಆದರೆ ಆಗಲಿಲ್ಲ. ಮುಂದಿನ ದಿನಗಳಲ್ಲಿ ಕತ್ತಿಗೆ ಸಚಿವ ಸ್ಥಾನ ನಿಶ್ಚಿತ ಎಂದಿದ್ದಾರೆ.  

 

 

ಬೆಂಗಳೂರು (ಫೆ. 09): ನಾಳೆ ನೂತನ ಸಚಿವರಿಗೆ ಖಾತೆಗಳನ್ನು ಹಂಚಲಾಗುತ್ತದೆ. ಖಾತೆ ಹಂಚಿಕೆಯಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಕತ್ತಿಗೆ ಮಂತ್ರಿಗಿರಿ ನೀಡಬೇಕಿತ್ತು ಆದರೆ ಆಗಲಿಲ್ಲ. ಮುಂದಿನ ದಿನಗಳಲ್ಲಿ ಕತ್ತಿಗೆ ಸಚಿವ ಸ್ಥಾನ ನಿಶ್ಚಿತ ಎಂದಿದ್ದಾರೆ.  

ಅಗತ್ಯ ಬಿದ್ದರೆ  ಭ್ರಷ್ಟ ಅಧಿಕಾರಿಗಳನ್ನು ಕೆಲಸದಿಂದ ತೆಗೆಯುತ್ತೇವೆ ಎಂದು ಕಾರವಾರದಲ್ಲಿ ಹೇಳಿರುವ ಹೇಳಿಕೆ ಬಗ್ಗೆಯೂ ಸ್ಪಷ್ಟನೆ ನೀಡಿದ್ದಾರೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!