ಬೆಳಗಾವಿ ಟಿಕೆಟ್ ಫೈಟ್, ಇವರಿಗೆ ಸಿಗೋದು ಬಹಳ ಡೌಟ್..!

ಬೆಳಗಾವಿ ಟಿಕೆಟ್ ಫೈಟ್, ಇವರಿಗೆ ಸಿಗೋದು ಬಹಳ ಡೌಟ್..!

Suvarna News   | Asianet News
Published : Jan 18, 2021, 10:35 AM ISTUpdated : Jan 18, 2021, 11:45 AM IST

ಬೆಳಗಾವಿ ಲೋಕಸಭಾ ಉಪಚುನಾವಣಾ ಟಿಕೆಟ್ ಫೈಟ್ ಜೋರಾಗಿದೆ. ಸುರೇಶ್ ಅಂಗಡಿ ಕುಟುಂಬದವರು, ಪ್ರಭಾಕರ್ ಕೋರೆ ಪುತ್ರ, ರಮೇಶ್ ಕತ್ತಿ ಹೆಸರು ಬಲವಾಗಿ ಕೇಳಿ ಬರುತ್ತಿದೆ. 
 

ಬೆಂಗಳೂರು (ಜ. 18): ಬೆಳಗಾವಿ ಲೋಕಸಭಾ ಉಪಚುನಾವಣಾ ಟಿಕೆಟ್ ಫೈಟ್ ಜೋರಾಗಿದೆ. ಸುರೇಶ್ ಅಂಗಡಿ ಕುಟುಂಬದವರು, ಪ್ರಭಾಕರ್ ಕೋರೆ ಪುತ್ರ, ರಮೇಶ್ ಕತ್ತಿ ಹೆಸರು ಬಲವಾಗಿ ಕೇಳಿ ಬರುತ್ತಿದೆ. ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಕುಟುಂಬ ರಾಜಕಾರಣಕ್ಕೆ ಬ್ರೇಕ್ ಹಾಕಿ ಎಂದು ಅಮಿತ್ ಶಾ ಹೇಳಿದ್ದರು. ಹಾಗಾಗಿ ಸುರೇಶ್ ಅಂಗಡಿ ಕುಟುಂಬದವರಿಗೆ ಟಿಕೆಟ್ ಸಿಗುವ ಸಾಧ್ಯತೆ ಕಡಿಮೆ ಇದೆ. 


 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?