'ಬಿಎಸ್‌ವೈ ಮುಂದೆ ಕೈ ಚಾಚಿ ಮಂತ್ರಿ ಮಾಡ್ರಿ ಅನ್ನುವಷ್ಟು ಅಯೋಗ್ಯ ರಾಜಕಾರಣಿ ನಾನಲ್ಲ'

'ಬಿಎಸ್‌ವೈ ಮುಂದೆ ಕೈ ಚಾಚಿ ಮಂತ್ರಿ ಮಾಡ್ರಿ ಅನ್ನುವಷ್ಟು ಅಯೋಗ್ಯ ರಾಜಕಾರಣಿ ನಾನಲ್ಲ'

Suvarna News   | Asianet News
Published : May 29, 2020, 04:29 PM IST
  • ಬಿಜೆಪಿಯಲ್ಲಿ ಹೊಗೆಯಾಡುತ್ತಿರುವ ಭಿನ್ನಮತ
  • ರಾಜ್ಯಸಭಾ ಸ್ಥಾನ, ಸಚಿವ ಸ್ಥಾನದ ಪಟ್ಟು
  • ಶಾಸಕ ಬಸನಗೌಡ ಯತ್ನಾಳ್ ಸ್ಪಷ್ಟನೆ

ಬೆಂಗಳೂರು (ಮೇ 28): ಬಿಜೆಪಿಯಲ್ಲಿ ಭಿನ್ನಮತ ಹೊಗೆಯಾಡುತ್ತಿದ್ದು, ಯಾರೂ ಕೂಡಾ ಮುಂದೆ ಬಂದು ಹೇಳುತ್ತಿಲ್ಲ. ಉಮೇಶ್ ಕತ್ತಿ ತನಗೆ ಮಂತ್ರಿ ಸ್ಥಾನ, ಮತ್ತು ಸಹೋದರನಿಗೆ ರಾಜ್ಯಸಭಾ ಸ್ಥಾನದ ಪಟ್ಟು ಹಿಡಿದಿದ್ದಾರೆ. ಅದೆ ಗುಂಪಿನಲ್ಲಿ ಶಾಸಕ ಬಸನಗೌಡ ಯತ್ನಾಳ್ ಕೂಡಾ ಗುರುತಿಸಿಕೊಂಡಿದ್ದಾರೆ. ಇತ್ತೀಚಿಗಿನ ಬೆಳವಣಿಗೆಗಳ ಬಗ್ಗೆ ಯತ್ನಾಳ್  ಸ್ಪಷ್ಟನೆ ನೀಡಿದ್ದಾರೆ.

ಇದನ್ನು ನೋಡಿ | ಬಿಜೆಪಿ ಭಿನ್ನಮತ ಬೆಂಕಿಗೆ ತುಪ್ಪ ಸುರಿದ ತಿಪ್ಪಾರೆಡ್ಡಿ...
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!