'ಬಿಎಸ್‌ವೈ ಮುಂದೆ ಕೈ ಚಾಚಿ ಮಂತ್ರಿ ಮಾಡ್ರಿ ಅನ್ನುವಷ್ಟು ಅಯೋಗ್ಯ ರಾಜಕಾರಣಿ ನಾನಲ್ಲ'

'ಬಿಎಸ್‌ವೈ ಮುಂದೆ ಕೈ ಚಾಚಿ ಮಂತ್ರಿ ಮಾಡ್ರಿ ಅನ್ನುವಷ್ಟು ಅಯೋಗ್ಯ ರಾಜಕಾರಣಿ ನಾನಲ್ಲ'

Suvarna News   | Asianet News
Published : May 29, 2020, 04:29 PM IST
  • ಬಿಜೆಪಿಯಲ್ಲಿ ಹೊಗೆಯಾಡುತ್ತಿರುವ ಭಿನ್ನಮತ
  • ರಾಜ್ಯಸಭಾ ಸ್ಥಾನ, ಸಚಿವ ಸ್ಥಾನದ ಪಟ್ಟು
  • ಶಾಸಕ ಬಸನಗೌಡ ಯತ್ನಾಳ್ ಸ್ಪಷ್ಟನೆ

ಬೆಂಗಳೂರು (ಮೇ 28): ಬಿಜೆಪಿಯಲ್ಲಿ ಭಿನ್ನಮತ ಹೊಗೆಯಾಡುತ್ತಿದ್ದು, ಯಾರೂ ಕೂಡಾ ಮುಂದೆ ಬಂದು ಹೇಳುತ್ತಿಲ್ಲ. ಉಮೇಶ್ ಕತ್ತಿ ತನಗೆ ಮಂತ್ರಿ ಸ್ಥಾನ, ಮತ್ತು ಸಹೋದರನಿಗೆ ರಾಜ್ಯಸಭಾ ಸ್ಥಾನದ ಪಟ್ಟು ಹಿಡಿದಿದ್ದಾರೆ. ಅದೆ ಗುಂಪಿನಲ್ಲಿ ಶಾಸಕ ಬಸನಗೌಡ ಯತ್ನಾಳ್ ಕೂಡಾ ಗುರುತಿಸಿಕೊಂಡಿದ್ದಾರೆ. ಇತ್ತೀಚಿಗಿನ ಬೆಳವಣಿಗೆಗಳ ಬಗ್ಗೆ ಯತ್ನಾಳ್  ಸ್ಪಷ್ಟನೆ ನೀಡಿದ್ದಾರೆ.

ಇದನ್ನು ನೋಡಿ | ಬಿಜೆಪಿ ಭಿನ್ನಮತ ಬೆಂಕಿಗೆ ತುಪ್ಪ ಸುರಿದ ತಿಪ್ಪಾರೆಡ್ಡಿ...
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!