'ಬಿಎಸ್‌ವೈ ಮುಂದೆ ಕೈ ಚಾಚಿ ಮಂತ್ರಿ ಮಾಡ್ರಿ ಅನ್ನುವಷ್ಟು ಅಯೋಗ್ಯ ರಾಜಕಾರಣಿ ನಾನಲ್ಲ'

'ಬಿಎಸ್‌ವೈ ಮುಂದೆ ಕೈ ಚಾಚಿ ಮಂತ್ರಿ ಮಾಡ್ರಿ ಅನ್ನುವಷ್ಟು ಅಯೋಗ್ಯ ರಾಜಕಾರಣಿ ನಾನಲ್ಲ'

Suvarna News   | Asianet News
Published : May 29, 2020, 04:29 PM IST
  • ಬಿಜೆಪಿಯಲ್ಲಿ ಹೊಗೆಯಾಡುತ್ತಿರುವ ಭಿನ್ನಮತ
  • ರಾಜ್ಯಸಭಾ ಸ್ಥಾನ, ಸಚಿವ ಸ್ಥಾನದ ಪಟ್ಟು
  • ಶಾಸಕ ಬಸನಗೌಡ ಯತ್ನಾಳ್ ಸ್ಪಷ್ಟನೆ

ಬೆಂಗಳೂರು (ಮೇ 28): ಬಿಜೆಪಿಯಲ್ಲಿ ಭಿನ್ನಮತ ಹೊಗೆಯಾಡುತ್ತಿದ್ದು, ಯಾರೂ ಕೂಡಾ ಮುಂದೆ ಬಂದು ಹೇಳುತ್ತಿಲ್ಲ. ಉಮೇಶ್ ಕತ್ತಿ ತನಗೆ ಮಂತ್ರಿ ಸ್ಥಾನ, ಮತ್ತು ಸಹೋದರನಿಗೆ ರಾಜ್ಯಸಭಾ ಸ್ಥಾನದ ಪಟ್ಟು ಹಿಡಿದಿದ್ದಾರೆ. ಅದೆ ಗುಂಪಿನಲ್ಲಿ ಶಾಸಕ ಬಸನಗೌಡ ಯತ್ನಾಳ್ ಕೂಡಾ ಗುರುತಿಸಿಕೊಂಡಿದ್ದಾರೆ. ಇತ್ತೀಚಿಗಿನ ಬೆಳವಣಿಗೆಗಳ ಬಗ್ಗೆ ಯತ್ನಾಳ್  ಸ್ಪಷ್ಟನೆ ನೀಡಿದ್ದಾರೆ.

ಇದನ್ನು ನೋಡಿ | ಬಿಜೆಪಿ ಭಿನ್ನಮತ ಬೆಂಕಿಗೆ ತುಪ್ಪ ಸುರಿದ ತಿಪ್ಪಾರೆಡ್ಡಿ...
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!