'ಬಿಎಸ್‌ವೈ ಮುಂದೆ ಕೈ ಚಾಚಿ ಮಂತ್ರಿ ಮಾಡ್ರಿ ಅನ್ನುವಷ್ಟು ಅಯೋಗ್ಯ ರಾಜಕಾರಣಿ ನಾನಲ್ಲ'

'ಬಿಎಸ್‌ವೈ ಮುಂದೆ ಕೈ ಚಾಚಿ ಮಂತ್ರಿ ಮಾಡ್ರಿ ಅನ್ನುವಷ್ಟು ಅಯೋಗ್ಯ ರಾಜಕಾರಣಿ ನಾನಲ್ಲ'

Suvarna News   | Asianet News
Published : May 29, 2020, 04:29 PM IST
  • ಬಿಜೆಪಿಯಲ್ಲಿ ಹೊಗೆಯಾಡುತ್ತಿರುವ ಭಿನ್ನಮತ
  • ರಾಜ್ಯಸಭಾ ಸ್ಥಾನ, ಸಚಿವ ಸ್ಥಾನದ ಪಟ್ಟು
  • ಶಾಸಕ ಬಸನಗೌಡ ಯತ್ನಾಳ್ ಸ್ಪಷ್ಟನೆ

ಬೆಂಗಳೂರು (ಮೇ 28): ಬಿಜೆಪಿಯಲ್ಲಿ ಭಿನ್ನಮತ ಹೊಗೆಯಾಡುತ್ತಿದ್ದು, ಯಾರೂ ಕೂಡಾ ಮುಂದೆ ಬಂದು ಹೇಳುತ್ತಿಲ್ಲ. ಉಮೇಶ್ ಕತ್ತಿ ತನಗೆ ಮಂತ್ರಿ ಸ್ಥಾನ, ಮತ್ತು ಸಹೋದರನಿಗೆ ರಾಜ್ಯಸಭಾ ಸ್ಥಾನದ ಪಟ್ಟು ಹಿಡಿದಿದ್ದಾರೆ. ಅದೆ ಗುಂಪಿನಲ್ಲಿ ಶಾಸಕ ಬಸನಗೌಡ ಯತ್ನಾಳ್ ಕೂಡಾ ಗುರುತಿಸಿಕೊಂಡಿದ್ದಾರೆ. ಇತ್ತೀಚಿಗಿನ ಬೆಳವಣಿಗೆಗಳ ಬಗ್ಗೆ ಯತ್ನಾಳ್  ಸ್ಪಷ್ಟನೆ ನೀಡಿದ್ದಾರೆ.

ಇದನ್ನು ನೋಡಿ | ಬಿಜೆಪಿ ಭಿನ್ನಮತ ಬೆಂಕಿಗೆ ತುಪ್ಪ ಸುರಿದ ತಿಪ್ಪಾರೆಡ್ಡಿ...
 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್