ಖಾತೆ ಕ್ಯಾತೆ ಬಗ್ಗೆ ಮೊದಲ ಬಾರಿ ಸಿಎಂ ಬೊಮ್ಮಾಯಿ ರಿಯಾಕ್ಷನ್

Aug 9, 2021, 3:29 PM IST

ಮೈಸೂರು (ಆ.09): ಖಾತೆ ಕ್ಯಾತೆ ಬಗ್ಗೆ ಮೊದಲ ಬಾರಿಗೆ ಸಿಎಂ ಬಸವರಾಜ ಬೊಮ್ಮಾಯಿ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಚಾಮುಂಡೇಶ್ವರಿ ದರ್ಶನ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಮಾತನಾಡಿದ್ದು, ವಿಶೇಷ ಸಂದರ್ಭದಲ್ಲಿ ಸಂಪುಟ ರಚನೆಯಾಗಿದೆ ಎಂದರು. 

ಆನಂದ್ ಸಿಂಗ್ ಖಾತೆ ಕ್ಯಾತೆ: ಬದಲಾವಣೆಗೆ ಪಟ್ಟು, ಸಿಎಂಗೆ ಡೆಡ್‌ಲೈನ್ ಕೊಟ್ಟ ಸಚಿವರು..!

ಇನ್ನು ಆನಂದ್ ಸಿಂಗ್ ಭೇಟಿಯಾಗಿ ಮಾತನಾಡಿದ್ದೇನೆ. ಸದ್ಯ ಯಾವುದೇ ಗೊಂದಲ ಇಲ್ಲ. ಇನ್ನು ರಾಮದಾಸ್ ನನ್ನ ಸ್ನೇಹಿತ ಯಾವುದೇ ಅಸಮಾಧಾನ ಇಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದರು.