ಮಹಾರಾಷ್ಟ್ರ ಅಘಾಡಿ ಸರ್ಕಾರ ಪತನ, ಉಳಿದಿರೋದು ಶಿವಸೇನೆಯ ಭವಿಷ್ಯದ ಬಗ್ಗೆ ಕುತೂಹಲ!

ಮಹಾರಾಷ್ಟ್ರ ಅಘಾಡಿ ಸರ್ಕಾರ ಪತನ, ಉಳಿದಿರೋದು ಶಿವಸೇನೆಯ ಭವಿಷ್ಯದ ಬಗ್ಗೆ ಕುತೂಹಲ!

Published : Jun 30, 2022, 10:12 AM ISTUpdated : Jun 30, 2022, 10:16 AM IST

ಮಹಾರಾಷ್ಟ್ರದ ಮಹಾ ಅಘಾಡಿ ಸರ್ಕಾರದ ಭಾಗವಾಗಿದ್ದ ಶಿವಸೇನೆಯಲ್ಲಿ 10 ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಭಾರೀ ಬಂಡಾಯ, ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ನೇತೃತ್ವದ ಮೈತ್ರಿ ಸರ್ಕಾರವನ್ನು ಪತನಗೊಳಿಸುವಲ್ಲಿ ಯಶಸ್ವಿಯಾಗಿದೆ. 

ಮುಂಬೈ (ಜೂ. 30): ಮಹಾರಾಷ್ಟ್ರದ ಮಹಾ ಅಘಾಡಿ ಸರ್ಕಾರದ ಭಾಗವಾಗಿದ್ದ ಶಿವಸೇನೆಯಲ್ಲಿ 10 ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಭಾರೀ ಬಂಡಾಯ,  ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ (Uddhav Thackeray)  ನೇತೃತ್ವದ ಮೈತ್ರಿ ಸರ್ಕಾರವನ್ನು ಪತನಗೊಳಿಸುವಲ್ಲಿ ಯಶಸ್ವಿಯಾಗಿದೆ. ಮಹಾ ಅಘಾಡಿ ಸರ್ಕಾರದ ಪತನದ ಬೆನ್ನಲ್ಲೇ, ಮಹಾರಾಷ್ಟ್ರದಲ್ಲಿ (Maharashtra) ಹೊಸ ಸರ್ಕಾರ ರಚನೆ ಪ್ರಕ್ರಿಯೆ ಬಿರುಸುಗೊಂಡಿದೆ.

ವಿಶ್ವಾಸಮತ ಕಳೆದುಕೊಂಡಿದ್ದ ಉದ್ಧವ್‌ ಠಾಕ್ರೆ ಅನ್ಯಮಾರ್ಗವಿಲ್ಲದೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಎರಡೂವರೆ ಅಧಿಕಾರ ನಡೆಸಿದ್ದ ಶಿವಸೇನೆ, ಎನ್‌ಸಿಪಿ, ಕಾಂಗ್ರೆಸ್‌ ನೇತೃತ್ವದ ಮೈತ್ರಿ ಸರ್ಕಾರ ಪತನಗೊಂಡಿದೆ. ಹೀಗಾಗಿ ಎರಡು ವಾರಗಳಿಂದ ಮೂರು ರಾಜ್ಯಗಳಿಗೆ ಹರಡಿಕೊಂಡಿದ್ದ ಹೈಡ್ರಾಮಕ್ಕೆ ಕೊನೆಗೂ ತೆರೆ ಬಿದ್ದಿದೆ.  ದೇವೇಂದ್ರ ಫಡ್ನವೀಸ್‌ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಜು.1ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more