ಮಹಾರಾಷ್ಟ್ರ ಅಘಾಡಿ ಸರ್ಕಾರ ಪತನ, ಉಳಿದಿರೋದು ಶಿವಸೇನೆಯ ಭವಿಷ್ಯದ ಬಗ್ಗೆ ಕುತೂಹಲ!

ಮಹಾರಾಷ್ಟ್ರ ಅಘಾಡಿ ಸರ್ಕಾರ ಪತನ, ಉಳಿದಿರೋದು ಶಿವಸೇನೆಯ ಭವಿಷ್ಯದ ಬಗ್ಗೆ ಕುತೂಹಲ!

Published : Jun 30, 2022, 10:12 AM ISTUpdated : Jun 30, 2022, 10:16 AM IST

ಮಹಾರಾಷ್ಟ್ರದ ಮಹಾ ಅಘಾಡಿ ಸರ್ಕಾರದ ಭಾಗವಾಗಿದ್ದ ಶಿವಸೇನೆಯಲ್ಲಿ 10 ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಭಾರೀ ಬಂಡಾಯ, ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ನೇತೃತ್ವದ ಮೈತ್ರಿ ಸರ್ಕಾರವನ್ನು ಪತನಗೊಳಿಸುವಲ್ಲಿ ಯಶಸ್ವಿಯಾಗಿದೆ. 

ಮುಂಬೈ (ಜೂ. 30): ಮಹಾರಾಷ್ಟ್ರದ ಮಹಾ ಅಘಾಡಿ ಸರ್ಕಾರದ ಭಾಗವಾಗಿದ್ದ ಶಿವಸೇನೆಯಲ್ಲಿ 10 ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಭಾರೀ ಬಂಡಾಯ,  ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ (Uddhav Thackeray)  ನೇತೃತ್ವದ ಮೈತ್ರಿ ಸರ್ಕಾರವನ್ನು ಪತನಗೊಳಿಸುವಲ್ಲಿ ಯಶಸ್ವಿಯಾಗಿದೆ. ಮಹಾ ಅಘಾಡಿ ಸರ್ಕಾರದ ಪತನದ ಬೆನ್ನಲ್ಲೇ, ಮಹಾರಾಷ್ಟ್ರದಲ್ಲಿ (Maharashtra) ಹೊಸ ಸರ್ಕಾರ ರಚನೆ ಪ್ರಕ್ರಿಯೆ ಬಿರುಸುಗೊಂಡಿದೆ.

ವಿಶ್ವಾಸಮತ ಕಳೆದುಕೊಂಡಿದ್ದ ಉದ್ಧವ್‌ ಠಾಕ್ರೆ ಅನ್ಯಮಾರ್ಗವಿಲ್ಲದೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಎರಡೂವರೆ ಅಧಿಕಾರ ನಡೆಸಿದ್ದ ಶಿವಸೇನೆ, ಎನ್‌ಸಿಪಿ, ಕಾಂಗ್ರೆಸ್‌ ನೇತೃತ್ವದ ಮೈತ್ರಿ ಸರ್ಕಾರ ಪತನಗೊಂಡಿದೆ. ಹೀಗಾಗಿ ಎರಡು ವಾರಗಳಿಂದ ಮೂರು ರಾಜ್ಯಗಳಿಗೆ ಹರಡಿಕೊಂಡಿದ್ದ ಹೈಡ್ರಾಮಕ್ಕೆ ಕೊನೆಗೂ ತೆರೆ ಬಿದ್ದಿದೆ.  ದೇವೇಂದ್ರ ಫಡ್ನವೀಸ್‌ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಜು.1ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more